tamanvi
ಧಾರ್ಮಿಕ

ಏ. 26: ಕಾರ್ಪಾಡಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಬಿಡುಗಡೆ

D_shiva_bhat
ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಮಣ್ಯ ದೇವಸ್ಥಾನದ ಪ್ರತಿಷ್ಠ ವಾರ್ಷಿಕ ಉತ್ಸವ ಏಪ್ರಿಲ್ 26ರಂದು ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಮಾಡಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಮಣ್ಯ ದೇವಸ್ಥಾನದ ಪ್ರತಿಷ್ಠ ವಾರ್ಷಿಕ ಉತ್ಸವ ಏಪ್ರಿಲ್ 26ರಂದು ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಮಾಡಲಾಯಿತು.

maithri

ದೇವಸ್ಥಾನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಆಮಂತ್ರಣ ಬಿಡುಗಡೆ ಮಾಡಿ, ವಿತರಣೆಯ ಜವಾಬ್ದಾರಿಯನ್ನು ಬೈಲುವಾರು ಸಮಿತಿಗೆ ನೀಡಲಾಯಿತು.

ದೇವಳದ ಆಡಳಿತ ಅಧಿಕಾರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಅರ್ಚಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…