ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏ. 26ರಂದು ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ವಿಜೃಂಭಣೆಯಿಂದ ನೆರವೇರಿತು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ವಿಧಿ – ವಿಧಾನಗಳು ಜರಗಿತು.
ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪಂಚಗವ್ಯ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ ನಡೆದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಜರಗಿತು.
ಇದೇ ಸಂದರ್ಭ ನಾಗನ ಸನ್ನಿಧಿಯಲ್ಲಿ ಸಾಮೂಹಿಕ ಆಶ್ಲೇಷ ಬಲಿ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ನಾಗತಂಬಿಲ ಜರಗಿತು.
ಸಂಜೆ ದುರ್ಗಾ ಪೂಜೆ, ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನೆರವೇರಿತು.
ಕಾರ್ಪಾಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ವೈಭವದಲ್ಲಿ ನಡೆದ ಸುಬ್ರಹ್ಮಣ್ಯ ದೇವರ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮ
ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏ. 26ರಂದು ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ವಿಜೃಂಭಣೆಯಿಂದ ನೆರವೇರಿತು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ವಿಧಿ - ವಿಧಾನಗಳು ಜರಗಿತು.
Related Posts
ಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆ:ಸವಣೂರು ದೈವದ ನುಡಿ ನಿಜವಾಯಿತು!
ಗಾಲಿಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ದೈವ ನುಡಿದ ನುಡಿ ನಿಜವಾಗಿದೆ.
ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ ಸಮಾರೋಪ
ಪುತ್ತೂರು: ಬಹುವಚನಂ ಪುತ್ತೂರು, ದಿ. ಜಿ.ಎಲ್. ಆಚಾರ್ಯ ಜನ್ಮಶತಾಬ್ಧಿ ಸಮಿತಿ, ಅಂಬಿಕಾ ಸಮೂಹ…
ಧರ್ಮಾಭ್ಯುದಯ – ಧರ್ಮ ಶಿಕ್ಷಣ ಶಿಕ್ಷಕರಿಗೆ ಹಾಗೂ ಕಾರ್ಯಕರ್ತರಿಗೆ ಕಾರ್ಯಾಗಾರ | ಧಾರ್ಮಿಕ ಶಿಕ್ಷಣ ಸಮ್ಮೇಳನವಾಗಬೇಕು: ಕೇಶವ ಪ್ರಸಾದ್ ಮುಳಿಯ
ಪುತ್ತೂರು : ಹಿಂದೂ ಧರ್ಮ ಶಿಕ್ಷಣ ಎಂಬುದು ಪ್ರತೀ ಹಿಂದೂ ಮನೆಯ ಪ್ರತಿಯೊಂದು ಮಗುವಿಗೂ…
ಕದ್ರಿಯಲ್ಲಿ ಅಪರೂಪದ ಬುದ್ಧನ ಶಿಲ್ಪ, ಗುಹೆ ಪತ್ತೆ!!
ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪವಿತ್ರ ಕೊಳದ ಬಳಿ ಬುದ್ಧನ ಅಪರೂಪದ ಶಿಲ್ಪ ಮತ್ತು ಗುಹೆಗಳ…
ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ!
ಬೆಳ್ತಂಗಡಿ: ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಜೂ.7 ರ…
ನಾಸಿಕ್: ಮುಂದಿನ ಸಿಂಹಸ್ಥ ಕುಂಭಮೇಳಕ್ಕೆ ದಿನಾಂಕ ಘೋಷಣೆ!
ನಾಸಿಕ್'ನಲ್ಲಿ ನಡೆಯಲಿರುವ ಕುಂಭಮೇಳಕ್ಕೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ…
ಹಜ್ ಯಾತ್ರೆ: ಭಾರತದ 90 ಯಾತ್ರಿಕರು ಮೃತ್ಯು: ವರದಿ
ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ 640ಕ್ಕೂ ಅಧಿಕ ಮಂದಿ…
ಜೂ. 1ರಿಂದ 7: ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ
ಬಹುವಚನಂ ಪುತ್ತೂರು, ದಿ. ಜಿ.ಎಲ್. ಆಚಾರ್ಯ ಜನ್ಮಶತಾಬ್ಧಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ…
ಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!
ಮೌನಿ ಬಾಬಾ ಮಹಾಕುಂಭ ಮೇಳದಲ್ಲಿ 57 ನೇ ಬಾರಿಗೆ ಭೂಸಮಾಧಿಯಾದರು.
ಸಾವಿರ ವರ್ಷ ಇತಿಹಾಸದ ಪುತ್ತೂರು ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಷಡಾಧಾರ, ನಿಧಿಕುಂಭ ಪ್ರತಿಷ್ಠೆ
ಸಾವಿರ ವರ್ಷ ಇತಿಹಾಸವಿರುವ ಶ್ರೀ ಮಹಾಕಾಳಿ ದೇವಸ್ಥಾನದ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠೆ…