ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏ. 26ರಂದು ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ವಿಜೃಂಭಣೆಯಿಂದ ನೆರವೇರಿತು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ವಿಧಿ – ವಿಧಾನಗಳು ಜರಗಿತು.
ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪಂಚಗವ್ಯ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ ನಡೆದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಜರಗಿತು.
ಇದೇ ಸಂದರ್ಭ ನಾಗನ ಸನ್ನಿಧಿಯಲ್ಲಿ ಸಾಮೂಹಿಕ ಆಶ್ಲೇಷ ಬಲಿ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ನಾಗತಂಬಿಲ ಜರಗಿತು.
ಸಂಜೆ ದುರ್ಗಾ ಪೂಜೆ, ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನೆರವೇರಿತು.
ಕಾರ್ಪಾಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ವೈಭವದಲ್ಲಿ ನಡೆದ ಸುಬ್ರಹ್ಮಣ್ಯ ದೇವರ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮ
What's your reaction?
- 494c
- 494cc
- 4ai technology
- 4ajjavara
- 4alwas
- 4apology
- 4artificial intelegence
- 4avg
- 3bihar minister
- 3bjp
- 3bjp leader
- 3bjp national president
- 3bt ranjan
- 3co-operative
- 3coastal
- 3crime
- 3crime news
- 3cyclothon
- 3darmasthala
- 3death news
- 3dust bin
- 3education
- 3fraud
- 3gl
- 3gods own country
- 2gold
- 2google for education
- 2independence
- 2jewel
- 2jewellers
- 2jnana vikasa
- 2karnataka state
- 2kerala village
- 2kukke - kollur temple
- 2lokayuktha
- 2lokayuktha raid
- 2manipal
- 2minister krishna bairegowda
- 2mla ashok rai
- 2mohan alwa
- 2mudubidre
- 2nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಹೆಚ್ಚುತ್ತಿರುವ ಅಪಘಾತ: ನಾಳೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಸೂಕ್ತ ಜಪ
ಪುತ್ತೂರು: ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಅನೇಕ ಅಪಘಾತಗಳು ಸಂಭವಿಸುತ್ತಿದ್ದು, ಇದರ…
ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಹೆಚ್ಚುವರಿ ಸಮಯ: ಬದಲಾದ ದರ್ಶನ ಸಮಯ ಇಲ್ಲಿದೆ
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯ ಬದಲಾವಣೆಯಾಗಿದ್ದು, ಭಕ್ತರಿಗೆ…
ಅನಾಹುತ, ಮೃತ್ಯು ಕಂಟಕ ಪರಿಹಾರಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಸೂಕ್ತ ಜಪ, ವಿಶೇಷ ಪ್ರಾರ್ಥನೆ
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ…
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಪುತ್ತೂರು ದೇವಳಕ್ಕೆ ಸುವಸ್ತುಗಳ ಸಮರ್ಪಣೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ದೇವಾಲಯಕ್ಕೆ ಅಕ್ಕಿ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವಾರ್ಷಿಕ ಆದಾಯ 167 ಕೋಟಿ ರೂ.! ಉಳಿಸಿಕೊಂಡ ರಾಜ್ಯದ ಅತೀ ಶ್ರೀಮಂತ ದೇವಸ್ಥಾನವೆಂಬ ಖ್ಯಾತಿ!!
ರಾಜ್ಯದ ಅತೀ ಶ್ರೀಮಂತ ದೇವಸ್ಥಾನವೆಂಬ ಅಭಿದಾನಕ್ಕೆ ಪಾತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ…
ತೊಟ್ಟಿಲಕಯ ಉಳ್ಳಾಲ್ತಿ ಮೂಲಸ್ಥಾನದಲ್ಲಿ ಚಂಡಿಕಾಯಾಗ ಪೂರ್ಣಾಹುತಿ ನೆರವೇರಿಸಿದ ಶೃಂಗೇರಿ ಶ್ರೀ
ಪುತ್ತೂರು: ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ…
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತಮಹೋತ್ಸವ ಸಮಾರೋಪ, ಗುರುವಂದನಾ ಕಾರ್ಯಕ್ರಮ | ಹಿಂದೂ ಧರ್ಮ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ
ಪುತ್ತೂರು: ಎಲ್ಲ ಮತಗಳಲ್ಲೂ ಒಳ್ಳೆಯವರಿದ್ದಾರೆಂಬುದು ಸತ್ಯ. ಆದರೆ ಒಳ್ಳೆಯವರನ್ನು ಮುಂದೆ…
ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ
ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…
ಮೇ 7ರಂದು ಶೃಂಗೇರಿ ಶ್ರೀಗಳಿಗೆ ಗುರುವಂದನೆ, ನಾಳೆ ಪೋಳ್ಯದಿಂದ ವಾಹನ ಜಾಥಾ, ಬಪ್ಪಳಿಗೆ ಜಂಕ್ಷನ್’ನಿಂದ ಪೂರ್ಣಕುಂಭ ಸ್ವಾಗತ | ಉಳ್ಳಾಲ್ತಿ ಮೂಲಸ್ಥಾನದಲ್ಲಿ ಶೃಂಗೇರಿ ಶ್ರೀಗಳ ಉಪಸ್ಥಿತಿಯಲ್ಲಿ ಚಂಡಿಕಾ ಯಾಗ
ಪುತ್ತೂರು: ಮೇ 7ರಂದು ಪುತ್ತೂರಿನ ಬಪ್ಪಳಿಗೆ ಅಂಬಿಕ ಸಮೂಹ ವಿದ್ಯಾಸಂಸ್ಥೆಗಳ ಆವರಣದಲ್ಲಿ…
ಗೌಡ ಸಮುದಾಯ ಭವನದಲ್ಲಿ ದೇವರ ನೂತನ ಶಿಲಾಮಯ ಕಟ್ಟೆ | ಏ. 12ರಂದು ದೇವರಿಗೆ ಸಮರ್ಪಣೆ
ಪುತ್ತೂರು: ತೆಂಕಿಲ ಗೌಡ ಸಮುದಾಯ ಭವನದ ಮುಂಭಾಗದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ನೂತನ ಶಿಲಾಮಯ…





















