tamanvi
ಧಾರ್ಮಿಕ

ಬಾರ್ಯ ಕ್ಷೇತ್ರದಲ್ಲಿ ಪತ್ತನಾಜೆ ತಂಬಿಲ ಸೇವೆ

D_shiva_bhat
ಉಪ್ಪಿನಂಗಡಿ: ಇಲ್ಲಿನ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪರಿವಾರ ದೈವಗಳಾದ ಗ್ರಾಮ ದೈವ ಪಂಜುರ್ಲಿ, ಮರುಳು ಧೂಮಾವತಿ ಮತ್ತು ರಾಜನ್ ದೈವಗಳಿಗೆ ವಾರ್ಷಿಕ ತಂಬಿಲ ಸೇವೆ ಸಂಪ್ರದಾಯದಂತೆ ಪತ್ತನಾಜೆಯಂದು ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಇಲ್ಲಿನ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪರಿವಾರ ದೈವಗಳಾದ ಗ್ರಾಮ ದೈವ ಪಂಜುರ್ಲಿ, ಮರುಳು ಧೂಮಾವತಿ ಮತ್ತು ರಾಜನ್ ದೈವಗಳಿಗೆ ವಾರ್ಷಿಕ ತಂಬಿಲ ಸೇವೆ ಸಂಪ್ರದಾಯದಂತೆ ಪತ್ತನಾಜೆಯಂದು ನಡೆಯಿತು.

maithri

ಕ್ಷೇತ್ರದ ಆಡಳಿತ ಟ್ರಸ್ಟಿನ ಅಧ್ಯಕ್ಷ ಮತ್ತು ದೈವದ ಗುರಿಕ್ಕಾರ ಭಾಸ್ಕರ ನೂರಿತ್ತಾಯ ಬಾರ್ಯ ನೇತೃತ್ವದಲ್ಲಿ ನಡೆದ ತಂಬಿಲ ಸೇವೆಯಲ್ಲಿ ಅರ್ಚಕ ಗುರುಪ್ರಸಾದ್ ನೂರಿತ್ತಾಯರು ಸಹಕರಿಸಿದರು.

ದೇವಳದ ಆಡಳಿತ ಟ್ರಸ್ಟಿನ ಪದಾಧಿಕಾರಿಗಳಾದ ಶೇಷಪ್ಪ ಸಾಲಿಯಾನ್, ಪ್ರಶಾಂತ ಪೈ ಬಾರ್ಯ, ನಾರಾಯಣ ಗೌಡ, ಮನೋಹರ ಶೆಟ್ಟಿ, ರಾಮಣ್ಣ ಗೌಡ, ಚೇತನ್ ಅದಮ್ಮ, ಗುತ್ತಿನ ಮನೆಯವರು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…