ಧಾರ್ಮಿಕ

ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ ಸಮಾರೋಪ

GL
ಪುತ್ತೂರು: ಬಹುವಚನಂ ಪುತ್ತೂರು, ದಿ. ಜಿ.ಎಲ್. ಆಚಾರ್ಯ ಜನ್ಮಶತಾಬ್ಧಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಸ್ವಾಮಿ ಕಲಾಮಂದಿರದ ಆಶ್ರಯದಲ್ಲಿ ಏಳು ದಿನಗಳ ಕಾಲ ನಡೆದ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ ಜೂ. 7ರಂದು ಪುತ್ತೂರು ತೆಂಕಿಲ ದರ್ಶನ ಕಲಾಮಂದಿರದಲ್ಲಿ ಸಮಾರೋಪಗೊಂಡಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಹುವಚನಂ ಪುತ್ತೂರು, ದಿ. ಜಿ.ಎಲ್. ಆಚಾರ್ಯ ಜನ್ಮಶತಾಬ್ಧಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಸ್ವಾಮಿ ಕಲಾಮಂದಿರದ ಆಶ್ರಯದಲ್ಲಿ ಏಳು ದಿನಗಳ ಕಾಲ ನಡೆದ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ ಜೂ. 7ರಂದು ಪುತ್ತೂರು ತೆಂಕಿಲ ದರ್ಶನ ಕಲಾಮಂದಿರದಲ್ಲಿ ಸಮಾರೋಪಗೊಂಡಿತು.

chennai-shopping
maithri

ಭಗವದರ್ಪಣೆ ನಡೆಸಿಕೊಟ್ಟ ಚಿಂತಕ ಲಕ್ಷ್ಮೀಶ ತೋಳ್ಪಾಡಿ, ಮನಸ್ಸಿಗೆ ಬೇಕಾದದ್ದು ಏಕಾಗ್ರತೆ, ಹೃದಯಕ್ಕೆ ಬೇಕಾದದ್ದು ಅನುಭವ. ಅನುಭವವನ್ನು ನಾವು ಪಡೆದಾಗಲೇ ಹೃದಯದ ಅರಿವು ನಮಗಾಗುವುದು ಎಂದರು.

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸಿದ್ದರು.

ಪುತ್ತೂರು ಕನ್’ಸ್ಟ್ರಕ್ಷನ್’ನ ವಸಂತ್ ಹಾಗೂ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವರದರಾಜ್ ಚಂದ್ರಗಿರಿ ಅನಿಸಿಕೆ ವ್ಯಕ್ತಪಡಿಸಿದರು.

ಬಹುವಚನಂನ ಡಾ. ಶ್ರೀಶ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಪ್ರವಚನದ ಕೊನೆ ದಿನದ ಕಾರ್ಯಕ್ರಮವನ್ನು ವೀಣಾ ಬನ್ನಂಜೆ ನಡೆಸಿಕೊಟ್ಟರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…