ಧಾರ್ಮಿಕ

ಗಣೇಶೋತ್ಸವ ವೇಳೆ `ಡಿಜೆ’ ನಿಷೇಧ ಇಲ್ಲ: ಸಚಿವ ಸ್ಪಷ್ಟನೆ

GL

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯದಲ್ಲಿ ಗಣೇಶೋತ್ಸವದಲ್ಲಿ ಡಿಜೆ ಬಳಕೆ ನಿಷೇಧ ಮಾಡಿಲ್ಲ. ನಿಯಮಗಳ ಪ್ರಕಾರ ಬಳಕೆ ಮಾಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

maithri

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ಹಬ್ಬದ ವೇಳೆ ಡಿಜೆ ಬಳಕೆ ಕುರಿತು ಸರ್ಕಾರದ ಮಾರ್ಗಸೂಚಿ ಪ್ರಕಾರ ನಡೆಸಲಾಗುವುದು.

ಈ ವಿಷಯದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ. ಆದರೆ ಡಿಜೆ ನಿಷೇಧ ಮಾಡಿಲ್ಲ ಎಂದರು.

ಡಿಜೆ ನಿಷೇಧ ಎನ್ನುವ ಬಿಜೆಪಿಯ ಮಾತು ಕೇಳಬೇಡಿ. ಡಿಜೆ ಬಳಕೆಗೆ ಕೋರ್ಟ್ ಮಾರ್ಗಸೂಚಿಯ ಪ್ರಕಾರ ಇಂತಿಷ್ಟು ಡೆಸಿಬಲ್ ಇರಬೇಕು ಎನ್ನುವ ನಿಯಮವಿದೆ. ಆ ಪ್ರಕಾರ ನೋಡಿಕೊಳ್ಳಬೇಕು. ಯುವಕರಿಗೆ 18ನೇ ವರ್ಷಕ್ಕೆ ಮತದಾನದ ಹಕ್ಕು ನೀಡಿದ್ದು ನಮ್ಮ ಕಾಂಗ್ರೆಸ್. ಹೀಗಿರುವಾಗ ನಾವು ಯುವಕರಿಗೆ ಹೇಗೆ ಡಿಜೆ ಬಳಕೆಗೆ ನಿಷೇಧ ಹೇರುತ್ತೇವೆ ಎಂದು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅನಾಹುತ, ಮೃತ್ಯು ಕಂಟಕ ಪರಿಹಾರಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಸೂಕ್ತ ಜಪ, ವಿಶೇಷ ಪ್ರಾರ್ಥನೆ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…