ಧಾರ್ಮಿಕ

ಪುತ್ತೂರು ಪ್ರಜ್ಞಾ ಆಶ್ರಮದಲ್ಲಿ ನಾರಾಯಣ ಗುರುಗಳ ಜನ್ಮ ದಿನಾಚರಣೆ | ಬಿರುವೆರ್ ಕುಡ್ಲದ ಪುತ್ತೂರು ಘಟಕದಿಂದ ಆಚರಣೆ

Saraswathi

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉದಯ್ ಪೂಜಾರಿ ಸಾರಥ್ಯದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಫ್ರೆಂಡ್ಸ್ ಬಲ್ಲಾಲ್’ಭಾಗ್ ಬಿರುವೆರ್ ಕುಡ್ಲದ ಪುತ್ತೂರು ಘಟಕ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯನ್ನು ಭಾನುವಾರ ಬಿರುಮಲೆಬೆಟ್ಟ ಪ್ರಜ್ಞಾ ಆಶ್ರಮದಲ್ಲಿ ಆಚರಿಸಲಾಯಿತು.

maithri

narayana-guru

ಘಟಕದ ವತಿಯಿಂದ ಆಶ್ರಮದಲ್ಲಿ ಅಡುಗೆ ಮಾಡಲು ಅವಶ್ಯಕತೆ ಇರುವ ಪಾತ್ರೆಗಳನ್ನು ಹಸ್ತಾಂತರ ಮಾಡಲಾಯಿತು. ಬೆಳಗ್ಗಿನ ಉಪಹಾರ ಹಾಗೂ ಸಂಜೆ ಸಿಹಿತಿಂಡಿ ನೀಡಿ, ನಾರಾಯಣ ಗುರುಗಳ ಜಯಂತಿಯನ್ನು ಆಚರಿಸಲಾಯಿತು.

ಘಟಕದ ಹರೀಶ ಶಾಂತಿ ಪುತ್ತೂರು, ಭವಿತ್ ಕುಮಾರ್ ಕುರಿಯ, ಪ್ರಸಾದ್ ಪುರುಷರಕಟ್ಟೆ, ಬೇಬಿ ಹವೀಶ ಪುತ್ತೂರು ಭಾಗವಹಿಸಿದ್ದರು.

ಆಶ್ರಮದ ಮಕ್ಕಳು ದೀಪ ಬೆಳಗಿ, ಪ್ರಾರ್ಥಿಸಿದರು. ಆಶ್ರಮದ ಮುಖ್ಯಸ್ಥ ಅಣ್ಣಪ್ಪ ದಂಪತಿ ಸ್ವಾಗತಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಭಾಗವತೆ ಕಾವ್ಯಶ್ರೀ ಅಜೇರು, ಕುಂದೇಶ್ವರ ಕಲಾಭೂಷಣ ಪ್ರಶಸ್ತಿಗೆ ಉಮೇಶ್ ಮಿಜಾರು ಆಯ್ಕೆ

ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…