ಜಿಲ್ಲೆಯ ಮೊದಲ ಜಾತ್ರೋತ್ಸವಕ್ಕೆ ಬೆಟ್ಟಂಪಾಡಿಯಲ್ಲಿ ಗೊನೆ ಮುಹೂರ್ತ
ನಿಡ್ಪಳ್ಳಿ; ಜಿಲ್ಲೆಯಲ್ಲಿ ವರ್ಷದ ಮೊದಲ ಜಾತ್ರೋತ್ಸವ ನಡೆಯುವ ಕ್ಷೇತ್ರ ಎಂದು ಹೆಸರುವಾಸಿಯಾದ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಅ.29 ರಂದು ನಡೆಯಿತು.
ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನ.4 ರಿಂದ 7 ರವರೆಗೆ ಜಾತ್ರೋತ್ಸವ ಜರಗಲಿದೆ. ದೇವಸ್ಥಾನದ ಅರ್ಚಕ ನಾರಾಯಣ ಭಟ್ ಕಾನುಮೂಲೆ ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಗೊನೆ ಕಡಿಯಲಾಯಿತು.
ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ಶಿವಗಿರಿ ಬೀಡು, ಮೊಕ್ತೇಸರ ವಿನೋದ್ ರೈ ಗುತ್ತು, ಶಿವಕುಮಾರ್ ಬಲ್ಲಾಳ್ ಬೀಡು, ಸಹಾಯಕ ಅರ್ಚಕ ಪ್ರಸನ್ನ ಭಟ್, ಸಿಬ್ಬಂದಿ ವಿನಯ ಕುಮಾರ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
What's your reaction?
- 3394c
- 3394cc
- 32ai technology
- 32ajjavara
- 31alwas
- 31apology
- 30artificial intelegence
- 30avg
- 29bihar minister
- 29bjp
- 28bjp leader
- 28bjp national president
- 27bt ranjan
- 27co-operative
- 26coastal
- 26crime
- 25crime news
- 25cyclothon
- 24darmasthala
- 24death news
- 23dust bin
- 23education
- 22fraud
- 22gl
- 21gods own country
- 21gold
- 20google for education
- 20independence
- 19jewel
- 19jewellers
- 18jnana vikasa
- 18karnataka state
- 17kerala village
- 17kukke - kollur temple
- 16lokayuktha
- 16lokayuktha raid
- 15manipal
- 15minister krishna bairegowda
- 14mla ashok rai
- 14mohan alwa
- 13mudubidre
- 13nidana news
- 12nirvathu mukku
- 12nitin nabin
- 11police
- 11ptr tahasildar
- 10puttur
- 11puttur news
- 9puttur tahasildar
- 9republic
- 8revenue
- 8revenue department
- 7revenue minister
- 7school
- 6senior citizen
- 6silver
- 5society
- 5sowmya
- 4students
- 4tahasildar
- 3tahasildar absconded
- 3teachers
- 2tour
- 2trending
- 1udupi
- 1wastage
Related Posts
ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ
ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…
ಆನೆಗುಂದಿ ಶ್ರೀಗಳ 22ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಆರಂಭ | ಶ್ರೀಗಳ 50ನೇ ಜನ್ಮ ವರ್ಧಂತಿ ಪ್ರಯುಕ್ತ ಸುವರ್ಣ ಸಂಭ್ರಮ ವರ್ಷಾಚರಣೆಗೆ ಚಾಲನೆ
ಕಟಪಾಡಿ ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನದ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ 22ನೇ…
ಶ್ರೀ ಮಹಾಲಿಂಗೇಶ್ವರ ದೇವರ ಸ್ವರ್ಣ ಕವಚಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಚಿನ್ನ ಸಮರ್ಪಣೆ
ಪುತ್ತೂರು: ಪುತ್ತೂರಿನ ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ…
ತೆಂಕಿಲದಲ್ಲಿ ಧರ್ಮಾಭ್ಯುದಯ – ಧರ್ಮ ಶಿಕ್ಷಣ ಸಮಿತಿಯ ಸಾಮಾನ್ಯ ಸಭೆ | ಶೀಘ್ರ ಓರ್ವ ಧರ್ಮ ಶಿಕ್ಷಣ ಪ್ರಸಾರಕರ ನೇಮಕಾತಿ: ಸುಬ್ರಮಣ್ಯ ನಟ್ಟೋಜ
ಪುತ್ತೂರು: ಕಳೆದ ಒಂದು ವರ್ಷಗಳಿಂದ ಪುತ್ತೂರು ಭಾಗದ ಹಲವು ಕಡೆಗಳಲ್ಲಿ ನಿರಂತರವಾಗಿ ಧರ್ಮ…
ಜುಲೈ 29: ಕುದ್ರೋಳಿಯಲ್ಲಿ ಗುರು ಪೂರ್ಣಿಮೆ ಅಂಗವಾಗಿ ಲಕ್ಷ ತುಳಸಿ ಅರ್ಚನೆ
ಪುತ್ತೂರು: ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರು ಪೂರ್ಣಿಮೆ ಅಂಗವಾಗಿ…
ಪೋಳ್ಯ ಮಠದ ಬ್ರಹ್ಮಕಲಶ: ಬಲ್ನಾಡು ಶ್ರೀ ಭಟ್ಟಿವಿನಾಯಕ ದೇವರಿಗೆ ಮೊದಲ ಪ್ರಾರ್ಥನೆ
ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಬುಧವಾರ…
ಪುತ್ತೂರು ಜಾತ್ರೆ: ಸಮಿತಿಯಿಂದ ದೇವಾಲಯಕ್ಕೆ ಹಣ ವಂಚನೆ!! | ವ್ಯವಸ್ಥೆ ಸರಿಪಡಿಸಲು ಶಾಸಕರಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಮನವಿ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆಲ ಲೋಪ ದೋಷಗಳ ಬಗ್ಗೆ ವ್ಯವಸ್ಥಾಪನಾ…
ಧರ್ಮಸ್ಥಳದಲ್ಲಿ ಪುಸ್ತಕಗಳ ಲೋಕಾರ್ಪಣೆ, ಅಂಚೆ-ಕುಂಚ ಸ್ಪರ್ಧೆ ವಿಜೇತರ ಪುರಸ್ಕಾರ ಸಮಾರಂಭ
ಉಜಿರೆ: ಅಹಂ ಮತ್ತು ಕೀಳರಿಮೆ ತೊರೆದು ಇತರರಲ್ಲಿರುವ ಒಳ್ಳೆಯ ಗುಣಗಳನ್ನು ಗುರುತಿಸಿ…
ಅಧಿಕಮಾಸದ ವಿಶಿಷ್ಟ ಕಾರ್ಯಕ್ರಮ ಯಕ್ಷ ಪುರುಷೋತ್ತಮ ಸಂಪನ್ನ
ಪುತ್ತೂರು: ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಮತ್ತು ಶ್ರವಣರಂಗ…
ಡಿ. 25ರಂದು ಶ್ರೀ ಆಂಜನೇಯ ಯಕ್ಷಗಾನ ಸಂಘದ ‘ಶ್ರೀ ಆಂಜನೇಯ 57’ ಸಂಭ್ರಮ
ಪುತ್ತೂರು: ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ 'ಆಂಜನೇಯ 57' ಸಂಭ್ರಮ ಡಿ.…



















