ಉಜಿರೆ: ಕನ್ಯಾಡಿ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಸೋಮವಾರ ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ಎಲ್ಲಾ ಕಾರ್ಯಕ್ರಮಗಳೂ ಸುಗಮವಾಗಿ ನಡೆದು ಎಲ್ಲೆಲ್ಲೂ ಶಾಂತಿ, ಸಾಮರಸ್ಯ ಸುಖ-ಶಾಂತಿ ನೆಲೆಸಲಿ. ಲೋಕಕಲ್ಯಾಣವಾಗಲಿ ಎಂದು ಶುಭ ಹಾರೈಸಿದರು.
ಹೆಗ್ಗಡೆಯವರನ್ನು ಭೇಟಿಯಾದ ಕನ್ಯಾಡಿ ಸ್ವಾಮೀಜಿ
What's your reaction?
- 594c
- 594cc
- 5ai technology
- 5alwas
- 5artificial intelegence
- 5avg
- 4bt ranjan
- 4co-operative
- 4coastal
- 4crime news
- 4death news
- 4education
- 4gl
- 4gods own country
- 3google for education
- 3independence
- 3jewellers
- 3karnataka state
- 3kerala village
- 3lokayuktha
- 3lokayuktha raid
- 2manipal
- 2minister krishna bairegowda
- 2mla ashok rai
- 2mohan alwa
- 2mudubidre
- 2nidana news
- 2nirvathu mukku
- 2ptr tahasildar
- 1puttur
- 1puttur news
- 1puttur tahasildar
- 1revenue
- 1revenue department
- 1revenue minister
- 1society
- 1sowmya
- 0tahasildar
- 0tahasildar absconded
- 0udupi
Related Posts
ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಾಲಯ ಉದ್ಘಾಟನೆ | ಭಾರತ ದೇವಭೂಮಿ, ಬೆಳಕಿನ ದೇಶ: ಸೀತಾರಾಮ ಕೆದಿಲಾಯ
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ…
ಎಸ್.ಪಿ.ವೈ.ಎಸ್.ಎಸ್. ನರಿಮೊಗರು ಶಾಖೆ ಉದ್ಘಾಟನೆ
ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನರಿಮೊಗರು ಗ್ರಾಮದ ಶಾಖೆ ನ. 16ರಂದು ನರಿಮೊಗರು…
ಧರ್ಮಸ್ಥಳ ಲಕ್ಷದೀಪೋತ್ಸವ: ಹೊಸಕಟ್ಟೆ ಉತ್ಸವ
ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದ್ದು, ಶನಿವಾರ ರಾತ್ರಿ ಹೊಸಕಟ್ಟೆ ಉತ್ಸವ…
ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ಸಾವಿರಾರು ಭಕ್ತರ ಪಾದಯಾತ್ರೆ | ಉಜಿರೆಯಲ್ಲಿ ನರ್ಸಿಂಗ್ ಕಾಲೇಜು, ಕೃಷಿ ಕಾಲೇಜು ಪ್ರಾರಂಭ
ಉಜಿರೆ: ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ಈ ವರ್ಷ ನರ್ಸಿಂಗ್ ಕಾಲೇಜು ಪ್ರಾರಂಭಿಸಲಾಗುವುದು.…
ಜಿಲ್ಲೆಯ ಮೊದಲ ಜಾತ್ರೋತ್ಸವಕ್ಕೆ ಬೆಟ್ಟಂಪಾಡಿಯಲ್ಲಿ ಗೊನೆ ಮುಹೂರ್ತ
ನಿಡ್ಪಳ್ಳಿ; ಜಿಲ್ಲೆಯಲ್ಲಿ ವರ್ಷದ ಮೊದಲ ಜಾತ್ರೋತ್ಸವ ನಡೆಯುವ ಕ್ಷೇತ್ರ ಎಂದು ಹೆಸರುವಾಸಿಯಾದ…
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಗೆ ಗೊನೆ ಮುಹೂರ್ತ
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಮಂಗಳವಾರ ಬೆಳಿಗ್ಗೆ…
ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಸಿದ್ಧತೆ | ಪೂರ್ವಭಾವಿಯಾಗಿ ನವಂಬರ್ 8ರಿಂದ ಒಂದು ಮಂಡಲ ರಂಗಪೂಜೆ ಆರಂಭ
ಪುತ್ತೂರು: ತಾಲೂಕಿನ ಕಾರಣಿಕ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ…
ನಾಳೆ ಕಿಲ್ಲೆ ಮೈದಾನದಲ್ಲಿ ಬಾಲಗಣಪತಿ ಹೋಮ | ಬೆಳಿಗ್ಗೆ 11ರಿಂದ ನಿರಂತರವಾಗಿ ನಡೆಯಲಿದೆ ಸಾಂಸ್ಕೃತಿಕ ಕಾರ್ಯಕ್ರಮ, ಹಾಸ್ಯಮಯ ನಾಟಕ ಪ್ರದರ್ಶನ
ಪುತ್ತೂರು: ಶ್ರೀ ದೇವತಾ ಸಮಿತಿ ನೇತೃತ್ವದಲ್ಲಿ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿರುವ 68ನೇ…
ಅಲ್ಲಿಪಾದೆ ಚರ್ಚ್’ನಲ್ಲಿ ಸಂಭ್ರಮದ ಮೋಂತಿ ಫೆಸ್ಟ್
ಬಂಟ್ವಾಳ: ಅಲ್ಲಿಪಾದೆ ಸಂತ ಅಂತೋನಿಯವರ ಚರ್ಚ್’ನಲ್ಲಿ ಸೋಮವಾರ ಸಂಭ್ರಮದ ಮೋಂತಿ ಫೆಸ್ಟ್ ಜರಗಿತು.…
ಹಿಂದಾರು ಸಾಯಿ ಭಗವಾನ್ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ | ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಕಾರ್ಯಕ್ರಮ
ಪುತ್ತೂರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಪುತ್ತೂರು ತಾಲೂಕು ಇದರ…























