tamanvi
ಧಾರ್ಮಿಕ

ಹೆಗ್ಗಡೆಯವರನ್ನು ಭೇಟಿಯಾದ ಕನ್ಯಾಡಿ ಸ್ವಾಮೀಜಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ: ಕನ್ಯಾಡಿ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಸೋಮವಾರ ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ಎಲ್ಲಾ ಕಾರ್ಯಕ್ರಮಗಳೂ ಸುಗಮವಾಗಿ ನಡೆದು ಎಲ್ಲೆಲ್ಲೂ ಶಾಂತಿ, ಸಾಮರಸ್ಯ ಸುಖ-ಶಾಂತಿ ನೆಲೆಸಲಿ. ಲೋಕಕಲ್ಯಾಣವಾಗಲಿ ಎಂದು ಶುಭ ಹಾರೈಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts