ಧಾರ್ಮಿಕ

ಪಂಜಿಗುಡ್ಡೆ ಈಶ್ವರ ಭಟ್ ಅವರಿಗೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್‌’ನಿಂದ ಸನ್ಮಾನ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರಿಗೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್’ನಿಂದ ಸನ್ಮಾನಿಸಲಾಯಿತು.

chennai-shopping
maithri

ಕ್ಲಬ್ ವತಿಯಿಂದ ದೇವಸ್ಥಾನ ಆವರಣದಲ್ಲಿ ಸ್ವಚ್ಛತೆ ನಡೆಸಿ, ಬಳಿಕ ದೇವಳದ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ವ್ಯವಸ್ಥಾಪನಾ ಸಮಿತಿಯ ವಿನಯ್, ಪುತ್ತೂರು ರೋಟರಿ ಕ್ಲಬ್ ನ ಸುಜಿತ್ ಡಿ. ರೈ, ಚಿದಾನಂದ ಬೈಲಾಡಿ, ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಸಭಾಪತಿ ಕಿಶನ್ ಬಿ.ವಿ., ಕ್ಲಬ್ ಅಧ್ಯಕ್ಷ ವಿನಿತ್ ಹಾಗೂ ಪದಾಧಿಕಾರಿಗಳು, ಸದಸ್ಯರು, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜು ರೋಟರ್ಯಾಕ್ಟ್ ಕ್ಪಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…