ಧಾರ್ಮಿಕ

ಬೊಳುವಾರು ಆಂಜನೇಯ ಯಕ್ಷಗಾನ ಸಂಘದ 57 ನೇ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಶ್ರೀ ಆಂಜನೇಯ 57 ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀ ಈಶ್ವರ ಭಟ್ ಪಂಜಿಗುಡ್ಢೆ ಬಿಡುಗಡೆಗೊಳಿಸಿ ಶುಭಹಾರೈಸಿದರು.

core technologies

ಡಿಸೆಂಬರ್ 25ರಂದು ಪುತ್ತೂರಿನ ನಟರಾಜ ವೇದಿಕೆಯಲ್ಲಿ ವಾರ್ಷಿಕೋತ್ಸವ ಸಮಾರಂಭ ಜರಗಲಿದೆ.

ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿದಿಯಲ್ಲಿ ಕಾರ್ಯಕ್ರಮದ ಯಶಸ್ವಿಗೆ ಸಂಘದ ಸದಸ್ಯರು ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಪಂಚವಟಿ ತಾಳಮದ್ದಳೆ ಜರಗಿತು. ಭಾಗವತರಾಗಿ ಯಲ್. ಯನ್. ಭಟ್ ಬಟ್ಯಮೂಲೆ , ನಿತೀಶ್ ಎಂಕಣ್ಣಮೂಲೆ, ಹಿಮ್ಮೇಳದಲ್ಲಿ ಮುರಳೀಧರ ಕಲ್ಲೂರಾಯ , ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ ಪಾಂಗಣ್ಣಾಯ, ಸಮರ್ಥ ವಿಷ್ಣು, ಅನೀಶ್ ಕೃಷ್ಣ ಪುಣಚ ಹಾಗೂ ಅರ್ಥದಾರಿಗಳಾಗಿ ಗುಂಡ್ಯಡ್ಕ ಈಶ್ವರ ಭಟ್ (ಶ್ರೀರಾಮ), ಭಾಸ್ಕರ ಬಾರ್ಯ(ಮುನಿಗಳು)  ದುಗ್ಗಪ್ಪ ನಡುಗಲ್ಲು( ಲಕ್ಷ್ಮಣ )  ಮಾಂಬಾಡಿ ವೇಣುಗೋಪಾಲ ಭಟ್ ( ಸೀತೆ) ಗುಡ್ಡಪ್ಪ ಬಲ್ಯ (ಘೋರ ಶೂರ್ಪನಖ) ಭಾಸ್ಕರ ಶೆಟ್ಟಿ ಸಾಲ್ಮರ  (ಮಾಯಾ ಶೂರ್ಪನಖಿ ) ಭಾಗವಹಿಸಿದ್ದರು.

ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ದೇವಳಕ್ಕೆ ಅಕ್ಕಿ, ತೊಗರಿಬೇಳೆ, ಕಡ್ಲೆಬೇಳೆ, ಬೆಲ್ಲ ಸಮರ್ಪಣೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ವತಿಯಿಂದ ಪುತ್ತೂರು ಶ್ರೀ…

ಶ್ರೀನಿವಾಸನ ತೋರಿಸಿದ ಗೋವುಗಳ ರಕ್ಷಣೆ ನಮ್ಮ ಆದ್ಯತೆ: ಪೇಜಾವರ ಶ್ರೀ | ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಹಿಂದವಿ ಸಾಮ್ರಾಜ್ಯೋತ್ಸವ

ಪುತ್ತೂರು: ಪುತ್ತಿಲ ಪರಿವಾರ ಟ್ರಸ್ಟ್ ನೇತೃತ್ವದಲ್ಲಿ ನಡೆಯುತ್ತಿರುವ ಮೂರನೇ ವರ್ಷದ ಶ್ರೀನಿವಾಸ…

ಅಯೋಧ್ಯೆಯ ರಾಮಮಂದಿರ ಮೇಲೆ ಹಾರಾಡಿತು ಧರ್ಮ ಧ್ವಜಾರೋಹಣ | ಶಿಲಾನ್ಯಾಸ ನೆರವೇರಿಸಿದ್ದ ಮೋದಿಯಿಂದ ಧ್ವಜಾರೋಹಣ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ…