ಧಾರ್ಮಿಕ

ಕಾರ್ಪಾಡಿ ಜಾತ್ರೆಗೆ ಗೊನೆ ಮುಹೂರ್ತ, ಬಲ್ಲೇರಿಮಲೆ ಯಾತ್ರೆ

Saraswathi

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಗ್ರಾಮ ದೇವಸ್ಥಾನವಾದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಶುಕ್ರವಾರ ಗೊನೆ ಮುಹೂರ್ತ ಹಾಗೂ ಬಲ್ಲೇರಿ ಮಲೆ ಯಾತ್ರೆ ಜರುಗಿತು.

maithri

ದೇವಸ್ಥಾನ ಸಮೀಪದ ವೆಂಕಪ್ಪ ಗೌಡ ಕಾಣಿಕೆ ಅವರ ತೋಟದಿಂದ ಗೊನೆ ಕಡಿದು, ದೇವಸ್ಥಾನಕ್ಕೆ ತರಲಾಯಿತು.

ಬಳಿಕ ವರ್ಷಂಪ್ರತಿಯಂತೆ ಬಲ್ಲೇರಿ ಮಲೆ ಯಾತ್ರೆ ಕೈಗೊಳ್ಳಲಾಯಿತು. ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರ ಮೂಲ ಕ್ಷೇತ್ರವಾದ ಬಲ್ಲೇರಿ ಮಲೆಯಲ್ಲಿ ಪೂಜೆ ನಡೆದು, ಮೂಲಮೃತ್ತಿಕೆಯನ್ನು ತರಲಾಯಿತು.

ಅರ್ಚಕ ಸಂದೀಪ್ ಕಾರಂತ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ಜರುಗಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಕೂರೇಲು, ಸದಸ್ಯರು, ಊರಿನ ಪ್ರಮುಖರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಭಾಗವತೆ ಕಾವ್ಯಶ್ರೀ ಅಜೇರು, ಕುಂದೇಶ್ವರ ಕಲಾಭೂಷಣ ಪ್ರಶಸ್ತಿಗೆ ಉಮೇಶ್ ಮಿಜಾರು ಆಯ್ಕೆ

ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…