ಧಾರ್ಮಿಕ

ದಂಬೆತ್ತಿಮಾರ್ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗತನಿಯ ಕ್ಷೇತ್ರದಲ್ಲಿ ನೇಮೋತ್ಸವ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ದಂಬೆತ್ತಿಮಾರ್ ಮಾಯ್ಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಶನಿವಾರ ಹಾಗೂ ಭಾನುವಾರ ನಡೆಯಿತು.

chennai-shopping
maithri

dambethimar

ಶನಿವಾರ ಸಂಜೆ ದೈವಗಳ ಭಂಡಾರ ಇಳಿಸಿ, ಸಭಾ ಕಾರ್ಯಕ್ರಮ, ಅನ್ನಸಂತರ್ಪಣೆ ನೆರವೇರಿತು. ಬಳಿಕ ಚೌಕಾರು ಮಂತ್ರವಾದಿ ಗುಳಿಗ, ಕಲ್ಲುರ್ಟಿ ದೈವಗಳ ನೇಮೋತ್ಸವ ಜರಗಿತು.

dambethimar

ಭಾನುವಾರ ಬೆಳಿಗ್ಗೆ ಕೊರಗ ತನಿಯ ದೈವದ ನೇಮೋತ್ಸವ ವಿಜೃಂಭಣೆಯಿಂದ ನಡೆದು, ಅನ್ನಸಂತರ್ಪಣೆಯೊಂದಿಗೆ ವಾರ್ಷಿಕ ನೇಮೋತ್ಸವ ಸಂಪನ್ನಗೊಂಡಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…