ಧಾರ್ಮಿಕ

ಪುತ್ತೂರು ದೇವಳದ ಅನ್ನಸಂತರ್ಪಣೆಗೆ ಲೋಡ್ ಸೌಧೆ ಸಮರ್ಪಣೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಸಂದರ್ಭ ನಡೆಯುವ ಅನ್ನಸಂತರ್ಪಣೆಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ  ಸದಸ್ಯ ಬಾಬಾ ಪ್ರಕಾಶ್ ಶೆಟ್ಟಿ ಸಾರ್ಯ ಬೀಡು ಅವರು ಒಂದು ಲೋಡ್ ಸೌಧೆಯನ್ನು ಸಮರ್ಪಿಸಿದರು.

maithri

ದೇವಸ್ಥಾನದ ಅನ್ನಸಂತರ್ಪಣೆಗೆ ಟಿಪ್ಪರ್ ಲಾರಿಯಲ್ಲಿ ಒಂದು ಲೋಡು ಕಟ್ಟಿಗೆಯನ್ನು ನೀಡಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ ಮಹಾಬಲ ರೈ, ಸಂರಕ್ಷಣಾ ಸಮಿತಿಯ ಸದಸ್ಯರಾದ ಹರಿಪ್ರಸಾದ್ ಶೆಟ್ಟಿ, ಬಾಲಚಂದ್ರ ಸೊರಕೆ, ಪ್ರಜ್ವಲ್ ಸೊರಕೆ, ಸುದರ್ಶನ್ ಪುoಚಪ್ಪಾಡಿ, ಗೋವಿಂದ ನಾಯಕ್, ಸುರೇಶ್ ಗೌಡಿಗೆರೆ ಹಾಗೂ ಆಡಳಿತ ಸಮಿತಿಯ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಅವರ ಹೆಸರನ್ನಿಡುವಂತೆ ಗೆಜ್ಜೆಗಿರಿ ಸಮಿತಿ ಮನವಿ

ಉಪ್ಪಿನಂಗಡಿ ಮುಖ್ಯ ರಸ್ತೆಯ ವೃತ್ತಕ್ಕೆ ವೀರ ಉಬಾರ್ ಮಂಜ ಬೈದ್ಯರ ತ್ಯಾಗವನ್ನು ಸಾರುವ ಸಲುವಾಗಿ…

ಅನಾಹುತ, ಮೃತ್ಯು ಕಂಟಕ ಪರಿಹಾರಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಸೂಕ್ತ ಜಪ, ವಿಶೇಷ ಪ್ರಾರ್ಥನೆ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ…