ಉಜಿರೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಬ್ರಹ್ಮರಥೋತ್ಸವ ವೈಭವದಿಂದ ಜರಗಿತು.

ಏ. 14ರಿಂದ ಕಾಲಾವಧಿ ಜಾತ್ರೆ ನಡೆಯುತ್ತಿದ್ದು, ವಿವಿಧ ಧಾರ್ಮಕ ಕಾರ್ಯಕ್ರಮಗಳು ಜರಗುತ್ತಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಬ್ರಹ್ಮರಥೋತ್ಸವ ಜರಗಿತು.























