tamanvi
ಧಾರ್ಮಿಕ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಪುತ್ತೂರು ದೇವಳಕ್ಕೆ ಸುವಸ್ತುಗಳ ಸಮರ್ಪಣೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ದೇವಾಲಯಕ್ಕೆ ಅಕ್ಕಿ ಹಾಗೂ ಇನ್ನಿತರ ಸುವಸ್ತುಗಳನ್ನು ಅನ್ನದಾನಕ್ಕಾಗಿ ಸಮರ್ಪಣೆ ಮಾಡಲಾಯಿತು.

maithri

ಪ್ರತಿ ತಿಂಗಳು ಸಮಿತಿ ವತಿಯಿಂದ ಸುಮಾರು 30 ಸಾವಿರ ರೂ.ನ ಸಾಮಾಗ್ರಿಗಳನ್ನು ದೇವಾಲಯಕ್ಕೆ ಸಮರ್ಪಣೆ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆ, ಬಾಲಚಂದ್ರ ಸೊರಕೆ,  ರಾಜೇಶ್, ಅಶೋಕ್ ಕುಮಾರ್ ಪುತ್ತಿಲ, ಕೃಷ್ಣ ನಾಯ್ಕ ಕೆನರಾ ಬ್ಯಾಂಕ್, ಜಯರಾಮ ರೈ, ಮೋಹನ್ ಕುಮಾರ್ ತೆಂಕಿಲ, ವಾಸುದೇವ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts