ಧಾರ್ಮಿಕ

ಜಗಮಗಿಸುವ ಪುತ್ತೂರು ಪೇಟೆಯಲ್ಲಿ ಶ್ರೀನಿವಾಸ, ಶ್ರೀದೇವಿ, ಭೂದೇವಿಗೆ ವೈಭವದ ಮೆರವಣಿಗೆ; ದೃಶ್ಯ ವೈಭವದಲ್ಲಿ ಭಕ್ತಿಯ ಕ್ಷಣಗಳನ್ನು ಕಣ್ತುಂಬಿಕೊಳ್ಳಿ

ಎರಡನೇ ಬಾರಿಗೆ ಪುತ್ತೂರಿನಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಪೂರ್ವಭಾವಿಯಾಗಿ ಶ್ರೀನಿವಾಸ, ಶ್ರೀದೇವಿ, ಭೂದೇವಿಯ ವೈಭವದ ಮೆರವಣಿಗೆ ಪುತ್ತೂರು ಪೇಟೆಯಲ್ಲಿ ಸಾಗಿಬಂತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಎರಡನೇ ಬಾರಿಗೆ ಪುತ್ತೂರಿನಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಪೂರ್ವಭಾವಿಯಾಗಿ ಶ್ರೀನಿವಾಸ, ಶ್ರೀದೇವಿ, ಭೂದೇವಿಯ ವೈಭವದ ಮೆರವಣಿಗೆ ಪುತ್ತೂರು ಪೇಟೆಯಲ್ಲಿ ಸಾಗಿಬಂತು.

ಪುತ್ತೂರು ಪೇಟೆಯಾದ್ಯಂತ ಬೆಳಕಿನ ವೈಭವ ಹರಡಿದ್ದು, ಬೆಳಕಿನ ನಡುವೆ ಶ್ರೀ ದೇವರ ಮೆರವಣಿಗೆಯ ಶೋಭೆ ಎದ್ದು ಕಾಣುತ್ತಿತ್ತು.

ಅಲಂಕೃತ ವಾಹನದಲ್ಲಿ ದೇವರ ಮೂರ್ತಿಯ ಜೊತೆಗೆ ಸ್ವಾಮೀಜಿಯವರು ಉಪಸ್ಥಿತರಿದ್ದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಸಭಾಂಗಣಕ್ಕೆ ಮೆರವಣಿಗೆ ಆಗಮಿಸಿ, ದೇವರನ್ನು ವೇದಿಕೆಗೆ ಕರೆತರಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಧರ್ಮಸ್ಥಳ: ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 44ನೆ ವರ್ಧಂತ್ಯುತ್ಸವ | ನಾಳೆ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ

ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿ…