ಧಾರ್ಮಿಕ

ಜಗಮಗಿಸುವ ಪುತ್ತೂರು ಪೇಟೆಯಲ್ಲಿ ಶ್ರೀನಿವಾಸ, ಶ್ರೀದೇವಿ, ಭೂದೇವಿಗೆ ವೈಭವದ ಮೆರವಣಿಗೆ; ದೃಶ್ಯ ವೈಭವದಲ್ಲಿ ಭಕ್ತಿಯ ಕ್ಷಣಗಳನ್ನು ಕಣ್ತುಂಬಿಕೊಳ್ಳಿ

GL
ಎರಡನೇ ಬಾರಿಗೆ ಪುತ್ತೂರಿನಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಪೂರ್ವಭಾವಿಯಾಗಿ ಶ್ರೀನಿವಾಸ, ಶ್ರೀದೇವಿ, ಭೂದೇವಿಯ ವೈಭವದ ಮೆರವಣಿಗೆ ಪುತ್ತೂರು ಪೇಟೆಯಲ್ಲಿ ಸಾಗಿಬಂತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಎರಡನೇ ಬಾರಿಗೆ ಪುತ್ತೂರಿನಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಪೂರ್ವಭಾವಿಯಾಗಿ ಶ್ರೀನಿವಾಸ, ಶ್ರೀದೇವಿ, ಭೂದೇವಿಯ ವೈಭವದ ಮೆರವಣಿಗೆ ಪುತ್ತೂರು ಪೇಟೆಯಲ್ಲಿ ಸಾಗಿಬಂತು.

chennai-shopping
maithri

ಪುತ್ತೂರು ಪೇಟೆಯಾದ್ಯಂತ ಬೆಳಕಿನ ವೈಭವ ಹರಡಿದ್ದು, ಬೆಳಕಿನ ನಡುವೆ ಶ್ರೀ ದೇವರ ಮೆರವಣಿಗೆಯ ಶೋಭೆ ಎದ್ದು ಕಾಣುತ್ತಿತ್ತು.

ಅಲಂಕೃತ ವಾಹನದಲ್ಲಿ ದೇವರ ಮೂರ್ತಿಯ ಜೊತೆಗೆ ಸ್ವಾಮೀಜಿಯವರು ಉಪಸ್ಥಿತರಿದ್ದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಸಭಾಂಗಣಕ್ಕೆ ಮೆರವಣಿಗೆ ಆಗಮಿಸಿ, ದೇವರನ್ನು ವೇದಿಕೆಗೆ ಕರೆತರಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…