tamanvi
ಧಾರ್ಮಿಕ

ಜಗಮಗಿಸುವ ಪುತ್ತೂರು ಪೇಟೆಯಲ್ಲಿ ಶ್ರೀನಿವಾಸ, ಶ್ರೀದೇವಿ, ಭೂದೇವಿಗೆ ವೈಭವದ ಮೆರವಣಿಗೆ; ದೃಶ್ಯ ವೈಭವದಲ್ಲಿ ಭಕ್ತಿಯ ಕ್ಷಣಗಳನ್ನು ಕಣ್ತುಂಬಿಕೊಳ್ಳಿ

D_shiva_bhat
ಎರಡನೇ ಬಾರಿಗೆ ಪುತ್ತೂರಿನಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಪೂರ್ವಭಾವಿಯಾಗಿ ಶ್ರೀನಿವಾಸ, ಶ್ರೀದೇವಿ, ಭೂದೇವಿಯ ವೈಭವದ ಮೆರವಣಿಗೆ ಪುತ್ತೂರು ಪೇಟೆಯಲ್ಲಿ ಸಾಗಿಬಂತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಎರಡನೇ ಬಾರಿಗೆ ಪುತ್ತೂರಿನಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಪೂರ್ವಭಾವಿಯಾಗಿ ಶ್ರೀನಿವಾಸ, ಶ್ರೀದೇವಿ, ಭೂದೇವಿಯ ವೈಭವದ ಮೆರವಣಿಗೆ ಪುತ್ತೂರು ಪೇಟೆಯಲ್ಲಿ ಸಾಗಿಬಂತು.

maithri

ಪುತ್ತೂರು ಪೇಟೆಯಾದ್ಯಂತ ಬೆಳಕಿನ ವೈಭವ ಹರಡಿದ್ದು, ಬೆಳಕಿನ ನಡುವೆ ಶ್ರೀ ದೇವರ ಮೆರವಣಿಗೆಯ ಶೋಭೆ ಎದ್ದು ಕಾಣುತ್ತಿತ್ತು.

ಅಲಂಕೃತ ವಾಹನದಲ್ಲಿ ದೇವರ ಮೂರ್ತಿಯ ಜೊತೆಗೆ ಸ್ವಾಮೀಜಿಯವರು ಉಪಸ್ಥಿತರಿದ್ದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಸಭಾಂಗಣಕ್ಕೆ ಮೆರವಣಿಗೆ ಆಗಮಿಸಿ, ದೇವರನ್ನು ವೇದಿಕೆಗೆ ಕರೆತರಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…