ಧಾರ್ಮಿಕ

ಪುತ್ತೂರು:ಧೀಶಕ್ತಿ ಮಹಿಳಾ ಯಕ್ಷಬಳಗ ಇವರಿಂದ ಶ್ರೀಮತಿ ಪರಿಣಯ ತಾಳಮದ್ದಳೆ

tv clinic
 ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರ ಉದಯಗಿರಿ, ಸಂಪ್ಯದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಅಂಗವಾಗಿ ಧೀಶಕ್ತಿ  ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ  ಶೇಣಿ ಗೋಪಾಲಕೃಷ್ಣ ಭಟ್ ವಿರಚಿತ " ಶ್ರೀಮತಿ ಪರಿಣಯ " ಯಕ್ಷಗಾನ ತಾಳಮದ್ದಳೆ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರ ಉದಯಗಿರಿ, ಸಂಪ್ಯದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಅಂಗವಾಗಿ ಧೀಶಕ್ತಿ  ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ  ಶೇಣಿ ಗೋಪಾಲಕೃಷ್ಣ ಭಟ್ ವಿರಚಿತ ” ಶ್ರೀಮತಿ ಪರಿಣಯ ” ಯಕ್ಷಗಾನ ತಾಳಮದ್ದಳೆ ನಡೆಯಿತು.  ಹಿಮ್ಮೇಳದಲ್ಲಿ ಭಾಗವತರಾಗಿ  ರಚನಾ ಚಿದ್ಗಲ್ ,ಮದ್ದಳೆಯಲ್ಲಿ ಶ್ರೀ ಲಕ್ಷ್ಮೀಶ ಶಗ್ರಿತ್ತಾಯ, ಚೆಂಡೆಯಲ್ಲಿ,  ಮಾ ಅದ್ವೈತ ಕನ್ಯಾನ ,  ಚಕ್ರತಾಳದಲ್ಲಿ| ಚೈತಾಲಿ,ಕಾಂಚೋಡು ಸಹಕರಿಸಿದ್ದರು.  ಮುಮ್ಮೇಳದಲ್ಲಿ, ಪದ್ಮಾ ಕೆ ಆರ್ ಆಚಾರ್ಯ (ನಾರದ),ಜಯಲಕ್ಷ್ಮಿ ವಿ ಭಟ್ ( ಅಂಬರೀಷ),  ಶಾಲಿನಿ ಅರುಣ್ ಶೆಟ್ಟಿ (ಪರ್ವತ),  ಶುಭಾ ಪಿ ಆಚಾರ್ಯ( ಮಹಾರಾಣಿ),  ವೈಷ್ಣವಿ ಜೆ ರಾವ್ (ಮಹಾವಿಷ್ಣು),ಅಭಿಜ್ಞಾ ರಾವ್ ದಾಳಿಂಬ ಭಾಗವಹಿಸಿದ್ದರು.  ದೇವಸ್ಥಾನದ  ಬ್ರಹ್ಮಕಲಶೋತ್ಸವ ಸಮಿತಿಯ ರಾಧಾಕೃಷ್ಣ ಬೋರ್ಕರ್ ಕಾರ್ಯಕ್ರಮ ನಿರೂಪಿಸಿದರು.  ಸಂಘದ ನಿರ್ದೇಶಕರಾದ ಪದ್ಮಾ ಕೆ ಆರ್ ಆಚಾರ್ಯ ಪಾತ್ರ ಪರಿಚಯ ಮಾಡಿ, ವಂದಿಸಿದರು.

core technologies

ಕಾರ್ಯಕ್ರಮದ ಕೊನೆಯಲ್ಲಿ ದೇವಳದ ಅರ್ಚಕರು ಕಲಾವಿದರಿಗೆ ದೇವರ ಪ್ರಸಾದವನ್ನು ನೀಡಿದರು.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಹಿಂದಾರು ಸಾಯಿ ಭಗವಾನ್ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ | ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಕಾರ್ಯಕ್ರಮ

ಪುತ್ತೂರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಪುತ್ತೂರು ತಾಲೂಕು ಇದರ…

ಪುತ್ತೂರಿನಲ್ಲಿ ಆರೋಗ್ಯದ ಕಡೆಗೆ ಯೋಗದ ನಡಿಗೆ | ಎಸ್.ಪಿ.ವೈ.ಎಸ್.ಎಸ್.ನಿಂದ ನಡೆಯುತ್ತಿರುವ ಯೋಗ ಜೀವನ ದರ್ಶನ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ…