Gl jewellers
ಧಾರ್ಮಿಕ

ಪುತ್ತೂರು:ಧೀಶಕ್ತಿ ಮಹಿಳಾ ಯಕ್ಷಬಳಗ ಇವರಿಂದ ಶ್ರೀಮತಿ ಪರಿಣಯ ತಾಳಮದ್ದಳೆ

Karpady sri subhramanya
 ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರ ಉದಯಗಿರಿ, ಸಂಪ್ಯದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಅಂಗವಾಗಿ ಧೀಶಕ್ತಿ  ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ  ಶೇಣಿ ಗೋಪಾಲಕೃಷ್ಣ ಭಟ್ ವಿರಚಿತ " ಶ್ರೀಮತಿ ಪರಿಣಯ " ಯಕ್ಷಗಾನ ತಾಳಮದ್ದಳೆ

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರ ಉದಯಗಿರಿ, ಸಂಪ್ಯದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಅಂಗವಾಗಿ ಧೀಶಕ್ತಿ  ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ  ಶೇಣಿ ಗೋಪಾಲಕೃಷ್ಣ ಭಟ್ ವಿರಚಿತ ” ಶ್ರೀಮತಿ ಪರಿಣಯ ” ಯಕ್ಷಗಾನ ತಾಳಮದ್ದಳೆ ನಡೆಯಿತು.  ಹಿಮ್ಮೇಳದಲ್ಲಿ ಭಾಗವತರಾಗಿ  ರಚನಾ ಚಿದ್ಗಲ್ ,ಮದ್ದಳೆಯಲ್ಲಿ ಶ್ರೀ ಲಕ್ಷ್ಮೀಶ ಶಗ್ರಿತ್ತಾಯ, ಚೆಂಡೆಯಲ್ಲಿ,  ಮಾ ಅದ್ವೈತ ಕನ್ಯಾನ ,  ಚಕ್ರತಾಳದಲ್ಲಿ| ಚೈತಾಲಿ,ಕಾಂಚೋಡು ಸಹಕರಿಸಿದ್ದರು.  ಮುಮ್ಮೇಳದಲ್ಲಿ, ಪದ್ಮಾ ಕೆ ಆರ್ ಆಚಾರ್ಯ (ನಾರದ),ಜಯಲಕ್ಷ್ಮಿ ವಿ ಭಟ್ ( ಅಂಬರೀಷ),  ಶಾಲಿನಿ ಅರುಣ್ ಶೆಟ್ಟಿ (ಪರ್ವತ),  ಶುಭಾ ಪಿ ಆಚಾರ್ಯ( ಮಹಾರಾಣಿ),  ವೈಷ್ಣವಿ ಜೆ ರಾವ್ (ಮಹಾವಿಷ್ಣು),ಅಭಿಜ್ಞಾ ರಾವ್ ದಾಳಿಂಬ ಭಾಗವಹಿಸಿದ್ದರು.  ದೇವಸ್ಥಾನದ  ಬ್ರಹ್ಮಕಲಶೋತ್ಸವ ಸಮಿತಿಯ ರಾಧಾಕೃಷ್ಣ ಬೋರ್ಕರ್ ಕಾರ್ಯಕ್ರಮ ನಿರೂಪಿಸಿದರು.  ಸಂಘದ ನಿರ್ದೇಶಕರಾದ ಪದ್ಮಾ ಕೆ ಆರ್ ಆಚಾರ್ಯ ಪಾತ್ರ ಪರಿಚಯ ಮಾಡಿ, ವಂದಿಸಿದರು.

Akshaya College

ಕಾರ್ಯಕ್ರಮದ ಕೊನೆಯಲ್ಲಿ ದೇವಳದ ಅರ್ಚಕರು ಕಲಾವಿದರಿಗೆ ದೇವರ ಪ್ರಸಾದವನ್ನು ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ರಾಜೇಶ್ ಬನ್ನೂರು ಮನೆ ತೆರವು ವಿವಾದ | ತೆರವಾದ ಮನೆ ಮುಂದೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು; ಸ್ಥಳಕ್ಕಾಗಮಿಸಿದ ಪೊಲೀಸರು

ಪುತ್ತೂರು: ಮುಖ್ಯರಸ್ತೆಗೆ ಹೊಂದಿಕೊಂಡಂತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…