ಧಾರ್ಮಿಕ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರ ವೈಭವದ ಕಿರುಷಷ್ಠಿ ಜಾತ್ರೆ

ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಕಿರುಷಷ್ಠಿ ಜಾತ್ರೆ ವೈಭವದಿಂದ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಕಿರುಷಷ್ಠಿ ಜಾತ್ರೆ ವೈಭವದಿಂದ ನಡೆಯಿತು.
ದೊಡ್ಡ ರಂಗಪೂಜೆಯೊಂದಿಗೆ ಸಮಾಪನಗೊಂಡ ಒಂದು ಮಂಡಲ ರಂಗಪೂಜೆಯ ಬಳಿಕ ವರ್ಷಾವಧಿ ಜಾತ್ರೆ ಆರಂಭಗೊಂಡಿತು.
ಜ. 5ರಂದು ರಾತ್ರಿ ಶ್ರೀ ದೇವರ ಉತ್ಸವ ನಡೆದು, ಕಟ್ಟೆಪೂಜೆ, ಸಂಪ್ಯ ಸವಾರಿ ನಡೆಯಿತು. ಇದೇ ಸಂದರ್ಭ ಆಕರ್ಷಕ ಸುಡುಮದ್ದು ಪ್ರದರ್ಶನ ಜನಾಕರ್ಷಣೀಯವಾಗಿತ್ತು.

maithri

ಜ. 6ರಂದು ಶ್ರೀ ದೇವರ ಬಲಿ ಹೊರಟು, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಭಾಗವತೆ ಕಾವ್ಯಶ್ರೀ ಅಜೇರು, ಕುಂದೇಶ್ವರ ಕಲಾಭೂಷಣ ಪ್ರಶಸ್ತಿಗೆ ಉಮೇಶ್ ಮಿಜಾರು ಆಯ್ಕೆ

ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ…