Gl jewellers
ಧಾರ್ಮಿಕ

ಪರ್ಪುಂಜ: ರಾಮಜಾಲು ಗರಡಿ ಜಾತ್ರೆ ಆರಂಭ | ಸಂಜೆ ಭಂಡಾರ ಆಗಮಿಸಿ, ಬ್ರಹ್ಮಬೈದರ್ಕಳ ನೇಮೋತ್ಸವ

Karpady sri subhramanya
ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಸಪ್ತದಶ ಸಂಭ್ರಮ ಶನಿವಾರ ಬೆಳಗ್ಗಿನಿಂದಲೇ ಆರಂಭಗೊಂಡಿತು.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders
Akshaya College

ಪುತ್ತೂರು: ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಸಪ್ತದಶ ಸಂಭ್ರಮ ಶನಿವಾರ ಬೆಳಗ್ಗಿನಿಂದಲೇ ಆರಂಭಗೊಂಡಿತು.

Sampya jathre

ಬೆಳಿಗ್ಗೆ ಗಣಹೋಮ, ನಾಗದೇವರ ತಂಬಿಲ, ಬ್ರಹ್ಮೆರೆ ಗುಂಡದಲ್ಲಿ ಬ್ರಹ್ಮೆರೆ ಪೂಜೆ, ತಂಬಿಲ, ಕೋಟಿ – ಚೆನ್ನಯರಿಗೆ ನವಕ ಕಲಶ ಪೂಜೆ, ತಂಬಿಲ ಸೇವೆ, ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು. ಬಳಿಕ ಅನ್ನಸಂತರ್ಪಣೆ ಆರಂಭಗೊಂಡಿತು.

ಸಂಜೆ 4 ಗಂಟೆಗೆ ಕೂರೇಲು ತರವಾಡು ಮನೆಯಿಂದ ಭಂಡಾರ ಆಗಮನವಾಗಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಅನ್ನಸಂತರ್ಪಣೆ ಜರಗಲಿದೆ. ಬಳಿಕ ಬೈದೇರುಗಳು ಗರಡಿ ಇಳಿಯುವುದು, ಸುಡುಮದ್ದು ಪ್ರದರ್ಶನ, ಬೈದೇರುಗಳ ಮೀಸೆ ಧರಿಸುವುದು, ಮಾಯಂದಾಲೆ ಗರಡಿ ಇಳಿಯುವುದು, ಬಳಿಕ ಚಾ ಪರ್ಕ ಕಲಾವಿದರಿಂದ ‘ಏರ್ಲಾ ಗ್ಯಾರೆಂಟಿ ಅತ್ತ್’ ತುಳು ನಾಟಕ ಪ್ರದರ್ಶನಗೊಳ್ಳಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಒಂದು ಮನೆ ಬಿಟ್ಟು ಉಳಿದ ವಿವಾದಿತ ಮನೆಗಳ ತೆರವು!! ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಿಂಭಾಗದ ಮನೆಗಳ ಮೇಲೆ ಬಿದ್ದ ಮರ!

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳ ಹಿಂಭಾಗದಲ್ಲಿದ್ದ ವಿವಾದಿತ ಮನೆಗಳ ತೆರವು ಕಾರ್ಯ ಸೋಮವಾರ…

ಪುತ್ತೂರು: ಮಾ.1, 2 ಕೋಟಿ-ಚೆನ್ನಯ ಜೋಡು ಕರೆ ಕಂಬಳ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಕರೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ. ದೇವರಮಾರು ಗದ್ದೆಯಲ್ಲಿ ಮಾರ್ಚ್1 ಮತ್ತು 2 ರಂದು…

ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಹೊರೆಕಾಣಿಕೆ | ಪುರಪ್ರವೇಶಿಸಿದ ನೂತನ ಪಲ್ಲಕ್ಕಿ; ನಾಳೆ ಸಮರ್ಪಣೆ

ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಜ.…

ಕುಕ್ಕೆ ಸುಬ್ರಹ್ಮಣ್ಯ: ಹಿರಿಯ ನಾಗರಿಕರಿಕ ಮತ್ತು ಅಂಗವಿಕಲರಿಗೆ ಮೆಟ್ಟಿಲೇರಲು ಸ್ವಯಂಚಾಲಿತ  ಕ್ಯಾಂಪ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೆಟ್ಟಿಲು ಹತ್ತಲು-ಇಳಿಯಲು ಹಿರಿಯ ನಾಗರಿಕರು…