ಧಾರ್ಮಿಕ

ರಾಮಜಾಲು: ಬ್ರಹ್ಮಬೈದರ್ಕಳ ಗರಡಿ ಇಳಿಯುವ ಸೊಬಗಿಗೆ ಭಾವ – ಭಕ್ತಿ ಪರವಶರಾದ ಭಕ್ತ ಸಮೂಹ

ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯ 17ನೇ ವರ್ಷದ ಗರಡಿ ನೇಮ ಜಾತ್ರೆಯಂತೆ ಕಂಗೊಳಿಸುತ್ತಿದ್ದು, ಬ್ರಹ್ಮಬೈದೇರ್ಕಳ ಗರಡಿ ಇಳಿಯುವ ಕಾರ್ಯಕ್ರಮ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯ 17ನೇ ವರ್ಷದ ಗರಡಿ ನೇಮ ಜಾತ್ರೆಯಂತೆ ಕಂಗೊಳಿಸುತ್ತಿದ್ದು, ಬ್ರಹ್ಮಬೈದೇರ್ಕಳ ಗರಡಿ ಇಳಿಯುವ ಕಾರ್ಯಕ್ರಮ ನಡೆಯಿತು.

akshaya college

ಶನಿವಾರ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಸಂಜೆ ಭಂಡಾರ ಆಗಮನವಾಯಿತು. ಬಳಿಕ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮ ಜರಗಿತು.

ನಂತರ ಶ್ರೀ ಬ್ರಹ್ಮಬೈದರ್ಕಳ ಗರಡಿ ಇಳಿಯುವ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು. ಬೈದೇರುಗಳ ಗರಡಿ ಇಳಿಯುವ ವೈಭವಕ್ಕೆ ಭಕ್ತ ಸಮೂಹ ಭಕ್ತಿ – ಭಾವದಿಂದ ಪರವಶರಾದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆ. 16ರಂದು 27ನೇ ವರ್ಷದ ಶ್ರೀಕೃಷ್ಣ ಲೋಕ | ತೊಟ್ಟಿಲ ಸಂಭ್ರಮದ ಬಳಿಕ ಪುತ್ತೂರು ಪೇಟೆಯಲ್ಲಿ ನಡೆಯಲಿದೆ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ…