Gl jewellers
ಧಾರ್ಮಿಕ

ರಾಮಜಾಲು: ಬ್ರಹ್ಮಬೈದರ್ಕಳ ಗರಡಿ ಇಳಿಯುವ ಸೊಬಗಿಗೆ ಭಾವ – ಭಕ್ತಿ ಪರವಶರಾದ ಭಕ್ತ ಸಮೂಹ

Karpady sri subhramanya
ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯ 17ನೇ ವರ್ಷದ ಗರಡಿ ನೇಮ ಜಾತ್ರೆಯಂತೆ ಕಂಗೊಳಿಸುತ್ತಿದ್ದು, ಬ್ರಹ್ಮಬೈದೇರ್ಕಳ ಗರಡಿ ಇಳಿಯುವ ಕಾರ್ಯಕ್ರಮ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders
Akshaya College

ಪುತ್ತೂರು: ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯ 17ನೇ ವರ್ಷದ ಗರಡಿ ನೇಮ ಜಾತ್ರೆಯಂತೆ ಕಂಗೊಳಿಸುತ್ತಿದ್ದು, ಬ್ರಹ್ಮಬೈದೇರ್ಕಳ ಗರಡಿ ಇಳಿಯುವ ಕಾರ್ಯಕ್ರಮ ನಡೆಯಿತು.

ಶನಿವಾರ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಸಂಜೆ ಭಂಡಾರ ಆಗಮನವಾಯಿತು. ಬಳಿಕ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮ ಜರಗಿತು.

Sampya jathre

ನಂತರ ಶ್ರೀ ಬ್ರಹ್ಮಬೈದರ್ಕಳ ಗರಡಿ ಇಳಿಯುವ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು. ಬೈದೇರುಗಳ ಗರಡಿ ಇಳಿಯುವ ವೈಭವಕ್ಕೆ ಭಕ್ತ ಸಮೂಹ ಭಕ್ತಿ – ಭಾವದಿಂದ ಪರವಶರಾದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಪುತ್ತೂರು: ಮಾ.1, 2 ಕೋಟಿ-ಚೆನ್ನಯ ಜೋಡು ಕರೆ ಕಂಬಳ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಕರೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ. ದೇವರಮಾರು ಗದ್ದೆಯಲ್ಲಿ ಮಾರ್ಚ್1 ಮತ್ತು 2 ರಂದು…

ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಹೊರೆಕಾಣಿಕೆ | ಪುರಪ್ರವೇಶಿಸಿದ ನೂತನ ಪಲ್ಲಕ್ಕಿ; ನಾಳೆ ಸಮರ್ಪಣೆ

ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಜ.…