ಧಾರ್ಮಿಕ

ರಾಮಜಾಲು: ಬ್ರಹ್ಮಬೈದರ್ಕಳ ಗರಡಿ ಇಳಿಯುವ ಸೊಬಗಿಗೆ ಭಾವ – ಭಕ್ತಿ ಪರವಶರಾದ ಭಕ್ತ ಸಮೂಹ

GL
ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯ 17ನೇ ವರ್ಷದ ಗರಡಿ ನೇಮ ಜಾತ್ರೆಯಂತೆ ಕಂಗೊಳಿಸುತ್ತಿದ್ದು, ಬ್ರಹ್ಮಬೈದೇರ್ಕಳ ಗರಡಿ ಇಳಿಯುವ ಕಾರ್ಯಕ್ರಮ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯ 17ನೇ ವರ್ಷದ ಗರಡಿ ನೇಮ ಜಾತ್ರೆಯಂತೆ ಕಂಗೊಳಿಸುತ್ತಿದ್ದು, ಬ್ರಹ್ಮಬೈದೇರ್ಕಳ ಗರಡಿ ಇಳಿಯುವ ಕಾರ್ಯಕ್ರಮ ನಡೆಯಿತು.

chennai-shopping
maithri

ಶನಿವಾರ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಸಂಜೆ ಭಂಡಾರ ಆಗಮನವಾಯಿತು. ಬಳಿಕ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮ ಜರಗಿತು.

ನಂತರ ಶ್ರೀ ಬ್ರಹ್ಮಬೈದರ್ಕಳ ಗರಡಿ ಇಳಿಯುವ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು. ಬೈದೇರುಗಳ ಗರಡಿ ಇಳಿಯುವ ವೈಭವಕ್ಕೆ ಭಕ್ತ ಸಮೂಹ ಭಕ್ತಿ – ಭಾವದಿಂದ ಪರವಶರಾದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…