tamanvi
ಧಾರ್ಮಿಕ

ವಿಟ್ಲ: ಪಂಚಲಿಂಗೇಶ್ವರ ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್| ತಪ್ಪಿದ ಬಾರಿ ಅನಾಹುತ!!

D_shiva_bhat
ಡ್ರೋನ್  ಒಂದು ಅಪರೇಟರ್ ನಿಯಂತ್ರಣ ತಪ್ಪಿ ರಥದ ಮೇಲಿದ್ದ ಅರ್ಚಕರ ತಲೆಗೆ ಬಡಿದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಡ್ರೋನ್  ಒಂದು ಅಪರೇಟರ್ ನಿಯಂತ್ರಣ ತಪ್ಪಿ ರಥದ ಮೇಲಿದ್ದ ಅರ್ಚಕರ ತಲೆಗೆ ಬಡಿದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ನಡೆದಿದೆ.

maithri

ವಿಟ್ಲ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ವಿಜೃಂಭಣೆಯಿಂದ ನಡೆದಿದೆ. ಈ ವೇಳೆ ವಿಡಿಯೋ ಮಾಡಲು ಹಾರಿಸಿದ  ಡ್ರೋನ್  ರಥದ ಹತ್ತಿರ ಬಂದು ಅಲ್ಲಿ ನಿಂತಿದ್ದ ಅರ್ಚಕರ ತಲೆಗೆ ಬಡಿದಿದೆ.

ಈ ವೇಳೆ ದೇವರ ಮೂರ್ತಿ ಹೊತ್ತ ಮುಖ್ಯ ಅರ್ಚಕರು ರಥದ ಮೇಲೆ ತೆರಳಿದ್ದರು. ಡ್ರೋನ್  ಹೊಡೆದ ವೇಳೆ ದೇವರ ಮೂರ್ತಿ ಹೊತ್ತಿದ್ದ ಅರ್ಚಕರು ಕೊಂಚ ತಬ್ಬಿಬಾದರೂ ಸಾವರಿಸಿಕೊಂಡರು. ಡ್ರೋನ್ ಸ್ವಲ್ಪ ತಪ್ಪಿ ದೇವರ ಮೂರ್ತಿ ಹೊತ್ತಿದ್ದ ಅರ್ಚಕರಿಗೆ ತಾಗಿದ್ದರೆ, ದೇವರ ಮೂರ್ತಿ ಕೆಳಗೆ ಬೀಳುವ ಸಾಧ್ಯತೆ ಇತ್ತು. ಮಹಾರಥೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರು, ಡ್ರೋನ್ ಅಪರೇಟ‌ರ್ ಹುಚ್ಚಾಟಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…