ಧಾರ್ಮಿಕ

ಸಂಪ್ಯ ಜಾತ್ರೆ: ಧೂಮಾವತಿ, ಗುಳಿಗ ದೈವದ ನೇಮ

ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ದರ್ಶನ ಬಲಿ ಬಳಿಕ ಧೂಮಾವತಿ ಹಾಗೂ ಗುಳಿಗ ದೈವಗಳ ಕೋಲ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ದರ್ಶನ ಬಲಿ ಬಳಿಕ ಧೂಮಾವತಿ ಹಾಗೂ ಗುಳಿಗ ದೈವಗಳ ಕೋಲ ನಡೆಯಿತು.

Shani-pooja

ಸುರೇಶ್ ನಕ್ಷತ್ರಿತ್ತಾಯರ ಉಪಸ್ಥಿತಿಯಲ್ಲಿ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯರ ನೇತೃತ್ವದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವರ ಉತ್ಸವ ಬಲಿ, ಪಲ್ಲಕ್ಕಿ ಉತ್ಸವ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.

ಸಂಜೆ ಧೂಮಾವತಿ, ಗುಳಿಗ ದೈವಗಳ ಭಂಡಾರ ತೆಗೆದು ರಾತ್ರಿ ಧೂಮಾವತಿ, ಗುಳಿಗ ದೈವಗಳ ನೇಮೋತ್ಸವ ನಡೆಯಿತು.

 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಘೋಷಣೆ: ಬಜೆಟ್‌ನಲ್ಲಿ ವಿಶೇಷ ಪ್ರಾಧಿಕಾರ

ಬೆಂಗಳೂರು:ರಾಜ್ಯದ ಪ್ರಸಿದ್ಧ ಧಾರ್ಮಿಕ  ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ  ಮತ್ತು ಕೊಲ್ಲೂರು…