ಧಾರ್ಮಿಕ

ಸಂಪ್ಯ ಜಾತ್ರೆ: ಧೂಮಾವತಿ, ಗುಳಿಗ ದೈವದ ನೇಮ

GL
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ದರ್ಶನ ಬಲಿ ಬಳಿಕ ಧೂಮಾವತಿ ಹಾಗೂ ಗುಳಿಗ ದೈವಗಳ ಕೋಲ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ದರ್ಶನ ಬಲಿ ಬಳಿಕ ಧೂಮಾವತಿ ಹಾಗೂ ಗುಳಿಗ ದೈವಗಳ ಕೋಲ ನಡೆಯಿತು.

chennai-shopping
maithri

ಸುರೇಶ್ ನಕ್ಷತ್ರಿತ್ತಾಯರ ಉಪಸ್ಥಿತಿಯಲ್ಲಿ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯರ ನೇತೃತ್ವದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವರ ಉತ್ಸವ ಬಲಿ, ಪಲ್ಲಕ್ಕಿ ಉತ್ಸವ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.

ಸಂಜೆ ಧೂಮಾವತಿ, ಗುಳಿಗ ದೈವಗಳ ಭಂಡಾರ ತೆಗೆದು ರಾತ್ರಿ ಧೂಮಾವತಿ, ಗುಳಿಗ ದೈವಗಳ ನೇಮೋತ್ಸವ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…