Gl jewellers
ಧಾರ್ಮಿಕ

ಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!

Karpady sri subhramanya
ಮೌನಿ ಬಾಬಾ ಮಹಾಕುಂಭ ಮೇಳದಲ್ಲಿ 57 ನೇ ಬಾರಿಗೆ ಭೂಸಮಾಧಿಯಾದರು.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders
Akshaya College

ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು ಶುಕ್ರವಾರ ರಾತ್ರಿ ಭೂಸಮಾಧಿಯಾದರು. ಅವರು ಇದುವರೆಗೆ 55ಕ್ಕೂ ಹೆಚ್ಚು ಬಾರಿ ಭೂಸಮಾಧಿ ವೃತ ಆಚರಿಸಿದ್ದಾರೆ. ಇದು ಅವರ 57ನೇ ಸಮಾಧಿ ಸ್ಥಳವಾಗಿದೆ. ಅವರು ಹೀಗೆ ಸಮಾಧಿ ಹೊಂದಲು ಒಂದು ಕಾರಣ ಅದೇನೆಂದರೆ ಮೌನಿ ಅಮಾವಾಸ್ಯೆಯಂದು ಪ್ರಯಾಗರಾಜ್ ಮಹಾಕುಂಭದಲ್ಲಿ ನಡೆದ ಕಾಲ್ತುಳಿತ ಘಟನೆ!! ಯಸ್, ಈ ಘಟನೆಯಿಂದ ತುಂಬಾ ನೊಂದ ಅವರು ಈ ಕಠಿಣ ಹಾದಿ ಹಿಡಿದಿದ್ದಾರೆ. ಹೀಗಾಗಿ ಮೌನಿ ಮಹಾರಾಜರು 10 ಅಡಿ ಆಳದ ಗುಂಡಿಯಲ್ಲಿ ಜೀವಂತ ಭೂ ಸಮಾಧಿಯಾಗಿದ್ದಾರೆ..

ಇನ್ನು ವಿಶೇಷ ಅಂದ್ರೆ ಮಹಾಕುಂಭದಲ್ಲಿ ಮೊಟ್ಟಮೊದಲ ಬಾರಿಗೆ ಮೌನಿ ಬಾಬಾ 7 ಕೋಟಿ 51 ಲಕ್ಷ ರುದ್ರಾಕ್ಷ ರತ್ನಗಳೊಂದಿಗೆ 12 ಜ್ಯೋತಿರ್ಲಿಂಗಗಳನ್ನು ಸ್ಥಾಪಿಸಿದ್ದಾರೆ. ಮಹಾರಾಜ ಶಿವಯೋಗಿಗಳು 13 ವರ್ಷಗಳಿಂದ ಮೌನವಾಗಿದ್ದಾರೆ, ಆದ್ದರಿಂದ ಜನರು ಅವರನ್ನು ಮೌನಿ ಮಹಾರಾಜ್ ಎಂದು ಕರೆಯುತ್ತಾರೆ.

Sampya jathre

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಪುತ್ತೂರು: ಮಾ.1, 2 ಕೋಟಿ-ಚೆನ್ನಯ ಜೋಡು ಕರೆ ಕಂಬಳ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಕರೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ. ದೇವರಮಾರು ಗದ್ದೆಯಲ್ಲಿ ಮಾರ್ಚ್1 ಮತ್ತು 2 ರಂದು…

ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಹೊರೆಕಾಣಿಕೆ | ಪುರಪ್ರವೇಶಿಸಿದ ನೂತನ ಪಲ್ಲಕ್ಕಿ; ನಾಳೆ ಸಮರ್ಪಣೆ

ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಜ.…