tamanvi
ಧಾರ್ಮಿಕ

ಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!

D_shiva_bhat
ಮೌನಿ ಬಾಬಾ ಮಹಾಕುಂಭ ಮೇಳದಲ್ಲಿ 57 ನೇ ಬಾರಿಗೆ ಭೂಸಮಾಧಿಯಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು ಶುಕ್ರವಾರ ರಾತ್ರಿ ಭೂಸಮಾಧಿಯಾದರು. ಅವರು ಇದುವರೆಗೆ 55ಕ್ಕೂ ಹೆಚ್ಚು ಬಾರಿ ಭೂಸಮಾಧಿ ವೃತ ಆಚರಿಸಿದ್ದಾರೆ. ಇದು ಅವರ 57ನೇ ಸಮಾಧಿ ಸ್ಥಳವಾಗಿದೆ. ಅವರು ಹೀಗೆ ಸಮಾಧಿ ಹೊಂದಲು ಒಂದು ಕಾರಣ ಅದೇನೆಂದರೆ ಮೌನಿ ಅಮಾವಾಸ್ಯೆಯಂದು ಪ್ರಯಾಗರಾಜ್ ಮಹಾಕುಂಭದಲ್ಲಿ ನಡೆದ ಕಾಲ್ತುಳಿತ ಘಟನೆ!! ಯಸ್, ಈ ಘಟನೆಯಿಂದ ತುಂಬಾ ನೊಂದ ಅವರು ಈ ಕಠಿಣ ಹಾದಿ ಹಿಡಿದಿದ್ದಾರೆ. ಹೀಗಾಗಿ ಮೌನಿ ಮಹಾರಾಜರು 10 ಅಡಿ ಆಳದ ಗುಂಡಿಯಲ್ಲಿ ಜೀವಂತ ಭೂ ಸಮಾಧಿಯಾಗಿದ್ದಾರೆ..

maithri

ಇನ್ನು ವಿಶೇಷ ಅಂದ್ರೆ ಮಹಾಕುಂಭದಲ್ಲಿ ಮೊಟ್ಟಮೊದಲ ಬಾರಿಗೆ ಮೌನಿ ಬಾಬಾ 7 ಕೋಟಿ 51 ಲಕ್ಷ ರುದ್ರಾಕ್ಷ ರತ್ನಗಳೊಂದಿಗೆ 12 ಜ್ಯೋತಿರ್ಲಿಂಗಗಳನ್ನು ಸ್ಥಾಪಿಸಿದ್ದಾರೆ. ಮಹಾರಾಜ ಶಿವಯೋಗಿಗಳು 13 ವರ್ಷಗಳಿಂದ ಮೌನವಾಗಿದ್ದಾರೆ, ಆದ್ದರಿಂದ ಜನರು ಅವರನ್ನು ಮೌನಿ ಮಹಾರಾಜ್ ಎಂದು ಕರೆಯುತ್ತಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…