Gl harusha
ಧಾರ್ಮಿಕ

ಮಹಾಲಿಂಗೇಶ್ವರ ದೇವಳದ ಎಲ್ಲಾ ಮನೆಗಳ ತೆರವು!! ಉಳಿಕೆಯಾಗಿದ್ದ ಕೊನೆ ಮನೆಯ ವಿವಾದಕ್ಕೂ ಪೂರ್ಣ ವಿರಾಮ!

ಪುತ್ತೂರು ಮುಖ್ಯರಸ್ತೆಗೆ ಹೊಂದಿಕೊಂಡತ್ತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಎಲ್ಲಾ ಮನೆಗಳ ತೆರವು ಕಾರ್ಯ ಸಂಪೂರ್ಣಗೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಖ್ಯರಸ್ತೆಗೆ ಹೊಂದಿಕೊಂಡತ್ತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಎಲ್ಲಾ ಮನೆಗಳ ತೆರವು ಕಾರ್ಯ ಸಂಪೂರ್ಣಗೊಂಡಿದೆ.

srk ladders
Pashupathi
Muliya

ಕಾಲಾವಕಾಶ ಕೇಳಿದ್ದ ಎರಡು ಮನೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಮನೆಗಳನ್ನು ಸಂಪೂರ್ಣವಾಗಿ ಕೆಡವಲಾಗಿದೆ.

ತೋಡು ಬಳಿ ಉಳಿದಿದ್ದ ಕೊನೆಯ ಮನೆಯನ್ನು ಮಂಗಳವಾರ ರಾತ್ರಿಯೇ ತೆರವು ಮಾಡಲಾಯಿತು.

ರಾಜೇಶ್ ಬನ್ನೂರು ಅವರಿಗೆ ಸೇರಿದೆ ಎಂದು ಹೇಳಲಾಗಿದ್ದ ಮನೆಯನ್ನು ಮಂಗಳವಾರ ರಾತ್ರಿ ಒಡೆದು‌ ಹಾಕಲಾಯಿತು. ಈ ಮೂಲಕ ಮಾಸ್ಟರ್ ಪ್ಲಾನಿನ ಯೋಜನೆಗಳನ್ನು ಜಾರಿಗೆ ತರಲು ಇದ್ದ ಎಲ್ಲಾ ಅಡೆ ತಡೆ ನಿವಾರಣೆ ಆದಂತಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ದೇವಸ್ಥಾನಕ್ಕೆ ತೆರಳುವ ರಸ್ತೆ ಬದಿ ಕಲ್ಲು ಹಾಕಿದ ವಿಚಾರ:ಸೋಶಿಯಲ್ ಮೀಡಿಯಾ ದೂರಿಗೆ ಸ್ಪಂದಿಸಿದ ಶಾಸಕರು

ಪುತ್ತೂರು: ಪುತ್ತೂರಿನ‌ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಯ ಅಂಚೆ ಕಚೇರಿ ಬಳಿ…

ಮಹಾಕುಂಭಮೇಳ: 90 ಸಾವಿರ ಖೈದಿಗಳಿಗೆ ಸ್ನಾನ ಭಾಗ್ಯ! ಪವಿತ್ರ ಸ್ನಾನ ಮಾಡಿಸಿದ ಬಗೆಯಾದರೂ ಹೇಗೆ ಬಲ್ಲಿರಾ?

ಜೈಲುಗಳಲ್ಲಿ ಬಂಧಿತರಾಗಿರುವ ಸುಮಾರು 90 ಸಾವಿರ ಕೈದಿಗಳಿಗೆ ಮಹಾಕುಂಭದ ಪವಿತ್ರ ಸ್ನಾನ ಮಾಡಲು…