pashupathi
ಧಾರ್ಮಿಕ

ಮಹಾಲಿಂಗೇಶ್ವರ ದೇವಳದ ಎಲ್ಲಾ ಮನೆಗಳ ತೆರವು!! ಉಳಿಕೆಯಾಗಿದ್ದ ಕೊನೆ ಮನೆಯ ವಿವಾದಕ್ಕೂ ಪೂರ್ಣ ವಿರಾಮ!

tv clinic
ಪುತ್ತೂರು ಮುಖ್ಯರಸ್ತೆಗೆ ಹೊಂದಿಕೊಂಡತ್ತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಎಲ್ಲಾ ಮನೆಗಳ ತೆರವು ಕಾರ್ಯ ಸಂಪೂರ್ಣಗೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಖ್ಯರಸ್ತೆಗೆ ಹೊಂದಿಕೊಂಡತ್ತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಎಲ್ಲಾ ಮನೆಗಳ ತೆರವು ಕಾರ್ಯ ಸಂಪೂರ್ಣಗೊಂಡಿದೆ.

akshaya college

ಕಾಲಾವಕಾಶ ಕೇಳಿದ್ದ ಎರಡು ಮನೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಮನೆಗಳನ್ನು ಸಂಪೂರ್ಣವಾಗಿ ಕೆಡವಲಾಗಿದೆ.

ತೋಡು ಬಳಿ ಉಳಿದಿದ್ದ ಕೊನೆಯ ಮನೆಯನ್ನು ಮಂಗಳವಾರ ರಾತ್ರಿಯೇ ತೆರವು ಮಾಡಲಾಯಿತು.

ರಾಜೇಶ್ ಬನ್ನೂರು ಅವರಿಗೆ ಸೇರಿದೆ ಎಂದು ಹೇಳಲಾಗಿದ್ದ ಮನೆಯನ್ನು ಮಂಗಳವಾರ ರಾತ್ರಿ ಒಡೆದು‌ ಹಾಕಲಾಯಿತು. ಈ ಮೂಲಕ ಮಾಸ್ಟರ್ ಪ್ಲಾನಿನ ಯೋಜನೆಗಳನ್ನು ಜಾರಿಗೆ ತರಲು ಇದ್ದ ಎಲ್ಲಾ ಅಡೆ ತಡೆ ನಿವಾರಣೆ ಆದಂತಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರಿನಲ್ಲಿ ಆರೋಗ್ಯದ ಕಡೆಗೆ ಯೋಗದ ನಡಿಗೆ | ಎಸ್.ಪಿ.ವೈ.ಎಸ್.ಎಸ್.ನಿಂದ ನಡೆಯುತ್ತಿರುವ ಯೋಗ ಜೀವನ ದರ್ಶನ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ…