ಧಾರ್ಮಿಕ

ಮಹಾಲಿಂಗೇಶ್ವರ ದೇವಳದ ಎಲ್ಲಾ ಮನೆಗಳ ತೆರವು!! ಉಳಿಕೆಯಾಗಿದ್ದ ಕೊನೆ ಮನೆಯ ವಿವಾದಕ್ಕೂ ಪೂರ್ಣ ವಿರಾಮ!

GL
ಪುತ್ತೂರು ಮುಖ್ಯರಸ್ತೆಗೆ ಹೊಂದಿಕೊಂಡತ್ತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಎಲ್ಲಾ ಮನೆಗಳ ತೆರವು ಕಾರ್ಯ ಸಂಪೂರ್ಣಗೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಖ್ಯರಸ್ತೆಗೆ ಹೊಂದಿಕೊಂಡತ್ತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಎಲ್ಲಾ ಮನೆಗಳ ತೆರವು ಕಾರ್ಯ ಸಂಪೂರ್ಣಗೊಂಡಿದೆ.

chennai-shopping
maithri

ಕಾಲಾವಕಾಶ ಕೇಳಿದ್ದ ಎರಡು ಮನೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಮನೆಗಳನ್ನು ಸಂಪೂರ್ಣವಾಗಿ ಕೆಡವಲಾಗಿದೆ.

ತೋಡು ಬಳಿ ಉಳಿದಿದ್ದ ಕೊನೆಯ ಮನೆಯನ್ನು ಮಂಗಳವಾರ ರಾತ್ರಿಯೇ ತೆರವು ಮಾಡಲಾಯಿತು.

ರಾಜೇಶ್ ಬನ್ನೂರು ಅವರಿಗೆ ಸೇರಿದೆ ಎಂದು ಹೇಳಲಾಗಿದ್ದ ಮನೆಯನ್ನು ಮಂಗಳವಾರ ರಾತ್ರಿ ಒಡೆದು‌ ಹಾಕಲಾಯಿತು. ಈ ಮೂಲಕ ಮಾಸ್ಟರ್ ಪ್ಲಾನಿನ ಯೋಜನೆಗಳನ್ನು ಜಾರಿಗೆ ತರಲು ಇದ್ದ ಎಲ್ಲಾ ಅಡೆ ತಡೆ ನಿವಾರಣೆ ಆದಂತಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…