ಕಡಬ: ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ಶ್ರೀ ಹುಲಿ ಚಾಮುಂಡಿ ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಫೆ. 15ರ ಶನಿವಾರ ನಡೆಯಲಿದೆ.
ಬೆಳಿಗ್ಗೆ 7:30ರಿಂದ ಗಣಪತಿ ಹವನ, ದೈವಗಳ ಶುದ್ದಿ ಕಲಶ ಅಭಿಷೇಕ, ದೈವಗಳಿಗೆ ತಂಬಿಲ ಸೇವೆ, ನಾಗರಕ್ತೇಶ್ವರಿ ಬನದಲ್ಲಿ ತಂಬಿಲ ಸೇವೆ ನಡೆಯಲಿದೆ. ಸಂಜೆ ಗಂಟೆ 6ಕ್ಕೆ ದೈವಗಳ ಭಂಡಾರ ಇಳಿದು 7.30 ಅನ್ನ ಪ್ರಸಾದ ನಡೆಯಲಿದೆ.
ರಾತ್ರಿ ಗಂಟೆ 8.30ಕ್ಕೆ ಶ್ರೀ ಹುಲಿಚಾಮುಂಡಿ ದೈವದ ನೇಮ, 10.30ರಿಂದ ಕಾಡೆತ್ತಿ ಪಂಜುರ್ಲಿ ದೈವಗಳ ನೇಮ, ನಂತರ ಗುಳಿಗ ದೈವದ ನೇಮ ನಡೆಯಲಿದೆ ಎಂದು ದೈವಸ್ಥಾನದ ಮೊಕ್ತೇಸರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 15ರಂದು ಹುಲಿಚಾಮುಂಡಿ, ಪರಿವಾರ ದೈವಗಳ ವಾರ್ಷಿಕ ನೇಮ
Related Posts
ಮೇ 11ರಂದು ಪುತ್ತೂರು ಶ್ರೀ ಮಹಾಕಾಳಿ ದೇವಸ್ಥಾನದ ಷಡಾಧಾರ, ನಿಧಿಕುಂಭ ಪ್ರತಿಷ್ಠೆ | ಮೇ 10ರಂದು ನಿಧಿಕುಂಭ ಮೆರವಣಿಗೆ
ಪುತ್ತೂರು: ಇಲ್ಲಿನ ಕಿಲ್ಲೆ ಮೈದಾನ ಬಳಿಯ ಪುತ್ತೂರು ಸೆಂಟರ್ ಹಿಂಭಾಗದಲ್ಲಿರುವ ಶ್ರೀ ಮಹಾಕಾಳಿ…
ಮೇ 6ರಂದು ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ
34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ…
ದೇಲಂಪಾಡಿ: ಪಾರ್ತಿಸುಬ್ಬ ವಿರಚಿತ ಪಂಚವಟಿ ಯಕ್ಷಗಾನ ತಾಳಮದ್ದಳೆ, ಭಗವದ್ಗೀತೆ ಪಾರಾಯಣ
ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ…
ಹಳ್ಳಿ ಹಳ್ಳಿಯಲ್ಲೂ ಸನಾತನ ಪರಂಪರೆಯ ಮೌಲ್ಯಗಳನ್ನು ಪ್ರತಿಪಾದಿಸುವ ‘ಹಿಂದೂ ಧಾರ್ಮಿಕ ಶಿಕ್ಷಣ’ |ಪುತ್ತೂರಿನಲ್ಲೇ ಮೊದಲ ಪ್ರಯೋಗ: ತಾಲೂಕಿನ ಮೊದಲ ಗ್ರಾಮ ಸಮಿತಿ ರಚನೆ
ಹಿಂದೂ ಧರ್ಮದ ಆಚಾರ, ವಿಚಾರ, ಪದ್ಧತಿ, ಸಂಪ್ರದಾಯ ಮತ್ತು ಸಂಸ್ಕಾರ - ಸಂಸ್ಕೃತಿಗಳ ಬಗ್ಗೆ…
ಏ. 26: ಕಾರ್ಪಾಡಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಬಿಡುಗಡೆ
ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಮಣ್ಯ ದೇವಸ್ಥಾನದ ಪ್ರತಿಷ್ಠ ವಾರ್ಷಿಕ ಉತ್ಸವ ಏಪ್ರಿಲ್…
ಮಹಾಕುಂಭಮೇಳ: 90 ಸಾವಿರ ಖೈದಿಗಳಿಗೆ ಸ್ನಾನ ಭಾಗ್ಯ! ಪವಿತ್ರ ಸ್ನಾನ ಮಾಡಿಸಿದ ಬಗೆಯಾದರೂ ಹೇಗೆ ಬಲ್ಲಿರಾ?
ಜೈಲುಗಳಲ್ಲಿ ಬಂಧಿತರಾಗಿರುವ ಸುಮಾರು 90 ಸಾವಿರ ಕೈದಿಗಳಿಗೆ ಮಹಾಕುಂಭದ ಪವಿತ್ರ ಸ್ನಾನ ಮಾಡಲು…
ಪುತ್ತೂರು ಜಾತ್ರೆಯ ಆಮಂತ್ರಣ ಬಿಡುಗಡೆ | ಬ್ರಹ್ಮರಥೋತ್ಸವದ ಪ್ರಥಮ ಸೇವಾ ರಶೀದಿಗೆ ಚಾಲನೆ
ಏ.10 ರಿಂದ ಏ.20ರ ತನಕ ವಿಜೃಂಭಣೆಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ…
ಪುತ್ತೂರು: ನಾಳೆಯಿಂದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅಭಿವೃದ್ದಿ ಕುರಿತು ಫೆ.16…
ಬಲ್ನಾಡು: ಉಳ್ಳಾಲ್ತಿ, ದಂಡನಾಯಕ ನೇಮ
ಬಲ್ನಾಡು ಶ್ರೀ ಉಳ್ಳಾಲ್ತಿ, ದಂಡನಾಯಕ ದೈವಸ್ಥಾನದಲ್ಲಿ ಸೋಮವಾರ ವಾರ್ಷಿಕ ನೇಮ ನಡೆಯಿತು.
ಪುತ್ತೂರು ಜಾತ್ರೆಯಲ್ಲಿ ಡ್ರೋಣ್’ಗೆ ನಿರ್ಬಂಧ!| ಕೆರೆ ಸಮೀಪ ಅನ್ನಸಂತರ್ಪಣೆ, ಹೆಚ್ಚಿದೆ ಬ್ರಹ್ಮರಥೋತ್ಸವ ಸೇವೆ! | ಮುಖ್ಯರಸ್ತೆಗೆ ದೀಪಾಲಂಕಾರ, ಜಾತ್ರೆಯಲ್ಲಿ ವಿದ್ಯುತ್ ಸಂಪರ್ಕಕ್ಕೆ ಮೆಸ್ಕಾಂ ಸೂಚನೆ
ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ದೇವಳದಲ್ಲಿ ಶಾಸಕ…