ಕಡಬ: ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ಶ್ರೀ ಹುಲಿ ಚಾಮುಂಡಿ ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಫೆ. 15ರ ಶನಿವಾರ ನಡೆಯಲಿದೆ.
ಬೆಳಿಗ್ಗೆ 7:30ರಿಂದ ಗಣಪತಿ ಹವನ, ದೈವಗಳ ಶುದ್ದಿ ಕಲಶ ಅಭಿಷೇಕ, ದೈವಗಳಿಗೆ ತಂಬಿಲ ಸೇವೆ, ನಾಗರಕ್ತೇಶ್ವರಿ ಬನದಲ್ಲಿ ತಂಬಿಲ ಸೇವೆ ನಡೆಯಲಿದೆ. ಸಂಜೆ ಗಂಟೆ 6ಕ್ಕೆ ದೈವಗಳ ಭಂಡಾರ ಇಳಿದು 7.30 ಅನ್ನ ಪ್ರಸಾದ ನಡೆಯಲಿದೆ.
ರಾತ್ರಿ ಗಂಟೆ 8.30ಕ್ಕೆ ಶ್ರೀ ಹುಲಿಚಾಮುಂಡಿ ದೈವದ ನೇಮ, 10.30ರಿಂದ ಕಾಡೆತ್ತಿ ಪಂಜುರ್ಲಿ ದೈವಗಳ ನೇಮ, ನಂತರ ಗುಳಿಗ ದೈವದ ನೇಮ ನಡೆಯಲಿದೆ ಎಂದು ದೈವಸ್ಥಾನದ ಮೊಕ್ತೇಸರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 15ರಂದು ಹುಲಿಚಾಮುಂಡಿ, ಪರಿವಾರ ದೈವಗಳ ವಾರ್ಷಿಕ ನೇಮ
0
2,635
ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ಶ್ರೀ ಹುಲಿ ಚಾಮುಂಡಿ ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಫೆ. 15ರ ಶನಿವಾರ ನಡೆಯಲಿದೆ.
Related Posts
ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಕೊರಗ ತನಿಯ ಕ್ಷೇತ್ರಕ್ಕೆ ಬೆಳ್ಳಿಯ ಗೋಂಪರ್! ಇಂದು ರಾತ್ರಿ ಚೌಕಾರ್ ಮಂತ್ರವಾದಿ ಗುಳಿಗ ಕಲ್ಲುರ್ಟಿ ನೇಮ, ನಾಳೆ ಕೊರಗಜ್ಜನ ನೇಮ
ಆರ್ಯಾಪು ಗ್ರಾಮದ ಸಂಪ್ಯ ದಂಬೆತ್ತಿಮಾರ್'ದ ಮಾಯ್ಕಾರೆ ಅಜ್ಜೆ ಕೊರಗ ತನಿಯ ಕ್ಷೇತ್ರಕ್ಕೆ…
ದಂಬೆತ್ತಿಮಾರ್ ಮಾಯಿಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದಲ್ಲಿ 4ನೇ ವರ್ಷದ ನೇಮೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ
ಆರ್ಯಾಪು ಗ್ರಾಮದ ದಂಬೆತ್ತಿಮಾರ್'ದ ಮಾಯಿಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದ ವಾರ್ಷಿಕ…
ಪಾಲಿಂಜೆ ದೇವಳದಲ್ಲಿ 9ನೇ ವರ್ಷದ ಶ್ರೀ ಶನೈಶ್ಚರ ಪೂಜೆ | ಶ್ರೀ ದುರ್ಗಾ ಪೂಜೆ, ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ಕಾರ್ತಿಕ ಪೂಜೆ
ಕುರಿಯ ಅಮ್ಮುಂಜ ಪಾಲಿಂಜೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ನೇತೃತ್ವದಲ್ಲಿ ಮಾ. 8ರ…
ಗೆಜ್ಜೆಗಿರಿಯಲ್ಲಿ ಮಾತೆ ಮಕ್ಕಳ ಪುನೀತ ಸಮಾಗಮ | ಗರಡಿ ಇಳಿದು ಬಂದ ಕೋಟಿ – ಚೆನ್ನಯರಿಗೆ ತಾಯಿಯ ಅಭಯ
ದೇಯಿ ಬೈದ್ಯೆತಿ, ಕೋಟಿ - ಚೆನ್ನಯರ ಮೂಲ ಕ್ಷೇತ್ರವಾದ ಗೆಜ್ಜೆಗಿರಿ ನಂದನ…
ಪುತ್ತೂರು ಜಾತ್ರೆಯ ಆಮಂತ್ರಣ ಬಿಡುಗಡೆ | ಬ್ರಹ್ಮರಥೋತ್ಸವದ ಪ್ರಥಮ ಸೇವಾ ರಶೀದಿಗೆ ಚಾಲನೆ
ಏ.10 ರಿಂದ ಏ.20ರ ತನಕ ವಿಜೃಂಭಣೆಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ…
ನಾಳೆ ಬಾರಿಕೆ ಮನೆತನದ ಪೂಮಾಣಿ, ಕಿನ್ನಿಮಾಣಿ ದೈವಗಳ ನೇಮೋತ್ಸವ
ಆರ್ಯಾಪು ಗ್ರಾಮದ ಬಾರಿಕೆ ಮನೆತನದ ಪುತ್ತೂರು ಸೀಮೆ ದೈವಗಳಾದ ಶ್ರೀ ಪೂಮಾಣಿ ಮತ್ತು ಕಿನ್ನಿಮಾಣಿ…
ಗೆಜ್ಜೆಗಿರಿ ಕ್ಷೇತ್ರದಲ್ಲಿ ದೈವಗಳ ನೇಮೋತ್ಸವ| ಇಂದು ಮಾತೆ – ಮಕ್ಕಳ ಪುನೀತ ಸಮಾಗಮ, ಬೈದರ್ಕಳ ನೇಮ
ಗೆಜ್ಜೆಗಿರಿ ನಂದನ ಬಿತ್ತ್'ಲ್'ನಲ್ಲಿ ಸೋಮವಾರ ದೈವಗಳ ನೇಮೋತ್ಸವ ಜರಗಿತು.
ಮಾ. 8ರಂದು ಪಾಲಿಂಜೆಯಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ
ಕುರಿಯ ಅಮ್ಮುಂಜ ಪಾಲಿಂಜೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ನೇತೃತ್ವದಲ್ಲಿ ಮಾ. 8ರ…
ಮಾ. 14ರಿಂದ 23ರವರೆಗೆ ಶರವೂರು ಜಾತ್ರೋತ್ಸವ | ಮಾ. 21ರಂದು ದರ್ಶನ ಬಲಿ, 22ರಂದು ಶ್ರೀ ಮಹಾರಥೋತ್ಸವ, 16, 17, 24ರಂದು ದೈವಗಳ ನೇಮೋತ್ಸವ
ಕಡಬ ತಾಲೂಕಿನ ಆಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ…
ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪೂ ಮಾರಾಟ ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ
ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪು ಮಾರಾಟ ನಿಷೇಧ ಮಾಡಿ ಸರ್ಕಾರ ಮಹತ್ವದ ಆದೇಶ…