ಕಡಬ: ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ಶ್ರೀ ಹುಲಿ ಚಾಮುಂಡಿ ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಫೆ. 15ರ ಶನಿವಾರ ನಡೆಯಲಿದೆ.
ಬೆಳಿಗ್ಗೆ 7:30ರಿಂದ ಗಣಪತಿ ಹವನ, ದೈವಗಳ ಶುದ್ದಿ ಕಲಶ ಅಭಿಷೇಕ, ದೈವಗಳಿಗೆ ತಂಬಿಲ ಸೇವೆ, ನಾಗರಕ್ತೇಶ್ವರಿ ಬನದಲ್ಲಿ ತಂಬಿಲ ಸೇವೆ ನಡೆಯಲಿದೆ. ಸಂಜೆ ಗಂಟೆ 6ಕ್ಕೆ ದೈವಗಳ ಭಂಡಾರ ಇಳಿದು 7.30 ಅನ್ನ ಪ್ರಸಾದ ನಡೆಯಲಿದೆ.
ರಾತ್ರಿ ಗಂಟೆ 8.30ಕ್ಕೆ ಶ್ರೀ ಹುಲಿಚಾಮುಂಡಿ ದೈವದ ನೇಮ, 10.30ರಿಂದ ಕಾಡೆತ್ತಿ ಪಂಜುರ್ಲಿ ದೈವಗಳ ನೇಮ, ನಂತರ ಗುಳಿಗ ದೈವದ ನೇಮ ನಡೆಯಲಿದೆ ಎಂದು ದೈವಸ್ಥಾನದ ಮೊಕ್ತೇಸರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 15ರಂದು ಹುಲಿಚಾಮುಂಡಿ, ಪರಿವಾರ ದೈವಗಳ ವಾರ್ಷಿಕ ನೇಮ
What's your reaction?
- 594c
- 594cc
- 4ai technology
- 4ajjavara
- 4alwas
- 4apology
- 4artificial intelegence
- 4avg
- 4bihar minister
- 4bjp
- 4bjp leader
- 4bjp national president
- 4bt ranjan
- 4co-operative
- 4coastal
- 4crime
- 4crime news
- 3cyclothon
- 3darmasthala
- 3death news
- 3dust bin
- 3education
- 3fraud
- 3gl
- 3gods own country
- 3gold
- 3google for education
- 3independence
- 3jewel
- 3jewellers
- 3jnana vikasa
- 2karnataka state
- 2kerala village
- 2kukke - kollur temple
- 2lokayuktha
- 2lokayuktha raid
- 2manipal
- 2minister krishna bairegowda
- 2mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2police
- 1ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ
ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…
ಮೂಲನಂಬಿಕೆಯಿಂದ ದೇಶದಲ್ಲಿ ಶಾಂತಿ, ನೆಮ್ಮದಿ | ದಂಬೆತ್ತಿಮಾರ್ ಕ್ಷೇತ್ರದ ವಾರ್ಷಿಕ ನೇಮೋತ್ಸವದಲ್ಲಿ ಸನ್ಮಾನ ನೆರವೇರಿಸಿ ಮುರಳೀಕೃಷ್ಣ ಹಸಂತ್ತಡ್ಕ
ಪುತ್ತೂರು: ಶಾಂತಿ, ನೆಮ್ಮದಿಯನ್ನು ಜಗತ್ತಿನ ಜನ ಬಯಸ್ತಾ ಇದ್ದಾರೆ. ಅದು ಸಿಗುವುದು ಭಾರತದಲ್ಲಿ…
ಏ. 22ರಿಂದ ಪುತ್ತೂರು ದೇವಳದಲ್ಲಿ ವಸಂತ ವೇದ ಪಾಠಶಾಲೆ ಆರಂಭ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೇದ ಸಂವರ್ಧನ ಪ್ರತಿಷ್ಠಾನದ…
ಪುತ್ತೂರು ದೇವಳದ ಸಭಾಭವನದಲ್ಲಿ ಕಾಂಗ್ರೆಸ್ ಸಭೆ: ವಿಹಿಂಪ ಖಂಡನೆ
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಕಾಂಗ್ರೇಸ್ ಪಕ್ಷದ ದ.ಕ…
ಅಲ್ಲಿಪಾದೆ ಸಂತ ಅಂಥೋನಿ ಇಗರ್ಜಿಯಲ್ಲಿ ಸಂಭ್ರಮದ ಸಾಂತ್’ಮಾರಿ
ಬಂಟ್ವಾಳ: ಅಲ್ಲಿಪಾದೆ ಸಂತ ಅಂಥೋನಿಯವರ ಚರ್ಚ್'ನಲ್ಲಿ ಸಾಂತ್’ಮಾರಿ ಹಬ್ಬವನ್ನು ಬುಧವಾರ…
ಶಬರಿಮಲೆ ಸಂಪ್ರದಾಯ ಕಾಪಾಡಲು ಟಿಡಿಬಿ ನಿರ್ಧಾರ: ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ
ತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತು ಮಹತ್ವದ…
ದಂಬೆತ್ತಿಮಾರ್ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗತನಿಯ ಕ್ಷೇತ್ರದಲ್ಲಿ ನೇಮೋತ್ಸವ
ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ದಂಬೆತ್ತಿಮಾರ್ ಮಾಯ್ಕಾರೆ ಅಜ್ಜೆ ಶ್ರೀ ಕೊರಗತನಿಯ…
ಕಾರ್ಪಾಡಿ ಜಾತ್ರೆಗೆ ಗೊನೆ ಮುಹೂರ್ತ, ಬಲ್ಲೇರಿಮಲೆ ಯಾತ್ರೆ
ಪುತ್ತೂರು: ಆರ್ಯಾಪು ಗ್ರಾಮದ ಗ್ರಾಮ ದೇವಸ್ಥಾನವಾದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ…
ಒಂದೂವರೆ ವರ್ಷದಲ್ಲಿ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಕಾರ್ಯ ಪೂರ್ಣ: ಶಾಸಕ ಅಶೋಕ್ ರೈ
ಪುತ್ತೂರು: ಮುಂದಿನ ಒಂದೂವರೆ ವರ್ಷದೊಳಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…
ಮಹಾಶಿವರಾತ್ರಿ ಅಂಗವಾಗಿ ಪುತ್ತೂರಿನಲ್ಲಿ ಸಾಮೂಹಿಕ ಯೋಗ ಶಿವ ನಮಸ್ಕಾರ
ಪುತ್ತೂರು: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ,…























