ಕಡಬ: ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ಶ್ರೀ ಹುಲಿ ಚಾಮುಂಡಿ ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಫೆ. 15ರ ಶನಿವಾರ ನಡೆಯಲಿದೆ.
ಬೆಳಿಗ್ಗೆ 7:30ರಿಂದ ಗಣಪತಿ ಹವನ, ದೈವಗಳ ಶುದ್ದಿ ಕಲಶ ಅಭಿಷೇಕ, ದೈವಗಳಿಗೆ ತಂಬಿಲ ಸೇವೆ, ನಾಗರಕ್ತೇಶ್ವರಿ ಬನದಲ್ಲಿ ತಂಬಿಲ ಸೇವೆ ನಡೆಯಲಿದೆ. ಸಂಜೆ ಗಂಟೆ 6ಕ್ಕೆ ದೈವಗಳ ಭಂಡಾರ ಇಳಿದು 7.30 ಅನ್ನ ಪ್ರಸಾದ ನಡೆಯಲಿದೆ.
ರಾತ್ರಿ ಗಂಟೆ 8.30ಕ್ಕೆ ಶ್ರೀ ಹುಲಿಚಾಮುಂಡಿ ದೈವದ ನೇಮ, 10.30ರಿಂದ ಕಾಡೆತ್ತಿ ಪಂಜುರ್ಲಿ ದೈವಗಳ ನೇಮ, ನಂತರ ಗುಳಿಗ ದೈವದ ನೇಮ ನಡೆಯಲಿದೆ ಎಂದು ದೈವಸ್ಥಾನದ ಮೊಕ್ತೇಸರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 15ರಂದು ಹುಲಿಚಾಮುಂಡಿ, ಪರಿವಾರ ದೈವಗಳ ವಾರ್ಷಿಕ ನೇಮ
What's your reaction?
- 694c
- 594cc
- 5ai technology
- 5ajjavara
- 5alwas
- 5apology
- 5artificial intelegence
- 5avg
- 5belthangady-provocative-speech-case-conviction
- 5bihar minister
- 5bjp
- 5bjp leader
- 5bjp national president
- 4bt ranjan
- 4co-operative
- 4coastal
- 4Court convicts accused in provocative speech case
- 4crime
- 4crime news
- 4cyclothon
- 4darmasthala
- 4death news
- 4dust bin
- 4education
- 4fraud
- 4gl
- 3gods own country
- 3gold
- 3google for education
- 3independence
- 3jewel
- 3jewellers
- 3jnana vikasa
- 3karnataka state
- 3kerala village
- 3kukke - kollur temple
- 3lokayuktha
- 3lokayuktha raid
- 2Mangalore
- 2manipal
- 2minister krishna bairegowda
- 2mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2police
- 2ptr tahasildar
- 2puttur
- 2puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂರಕ್ಷಣಾ ಸಮಿತಿಯಿಂದ ಆಹಾರ ಸಾಮಗ್ರಿ ಸಮರ್ಪಣೆ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನದಾನ ಸೇವೆಗೆ ಪ್ರತೀ ತಿಂಗಳಿನಂತೆ…
ಸೆ. 17: ಪುತ್ತೂರಿನಲ್ಲಿ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ, ವೈಭವದ ಶೋಭಾಯಾತ್ರೆ, ಪ್ರತಿಭಾ ಪುರಸ್ಕಾರ
ಪುತ್ತೂರು: ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಸೆ. 17ರ ಗುರುವಾರ ಶ್ರೀ ವಿಶ್ವಕರ್ಮ ಪೂಜಾ…
ಅಲ್ಲಿಪಾದೆ ಸಂತ ಅಂತೋನಿಯವರ ಚರ್ಚ್’ನಲ್ಲಿ ಸಂಭ್ರಮದ ಮೋಂತಿ ಫೆಸ್ಟ್
ಬಂಟ್ವಾಳ: ಅಲ್ಲಿಪಾದೆ ಸಂತ ಅಂತೋನಿಯವರ ಚರ್ಚ್’ನಲ್ಲಿ ಮಂಗಳವಾರ ಸಂಭ್ರಮದ ಮೋಂತಿ ಫೆಸ್ಟ್…
ಬಲ್ನಾಡಿನಲ್ಲಿ ಸಾಮೂಹಿಕ ಗಣಪತಿ ಯೋಗ ನಮಸ್ಕಾರ: 250ಕ್ಕೂ ಅಧಿಕ ಯೋಗಬಂಧುಗಳ ಭಾಗಿ
ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ (SPYSS) ವತಿಯಿಂದ ಐದನೇ ಬಾರಿಗೆ…
ಅವ್ಯವಹಾರ ಆರೋಪ: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯ ವಜಾಕ್ಕೆ ದಿನೇಶ್ ಜೈನ್ ಆಗ್ರಹ! | ಭಕ್ತರ ಸಭೆ ಕರೆದು, ಅವ್ಯವಸ್ಥೆ ಸರಿಪಡಿಸಲು ಹರಿಪ್ರಸಾದ್ ನೆಲ್ಲಿಕಟ್ಟೆ ಒತ್ತಾಯ!
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಲವು ಅವ್ಯವಸ್ಥೆಗಳು…
ಪದ್ಮುಂಜದಲ್ಲಿ ಸಂಭ್ರಮದ ಮೊಸರು ಕುಡಿಕೆ ಉತ್ಸವ; ಸಾಧಕರಿಗೆ ಸನ್ಮಾನ
ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ವಿವಿಧ…
ಉಡುಪಿ: ಸೆ.14, 16 ಮತ್ತು 18ರಂದು ಮದ್ಯ ಮಾರಾಟ ನಿಷೇಧ
ಉಡುಪಿ: ಗಣೇಶೋತ್ಸವ ಹಾಗೂ ಗಣೇಶ ವಿಗ್ರಹಗಳ ವಿಸರ್ಜನಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ…
ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ
ಮೊಗ್ರು, ಸೆ.17: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಮೊಗ್ರು ಗ್ರಾಮದ…
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಶ್ರೀ ಮಹಾಗಣಪತಿ
ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ…
ಕೆಮ್ಮಾಯಿಯಲ್ಲಿ ಸೆ.21ರವರೆಗೆ ‘ಹರಿವಂಶ ಪುರಾಣ ಪ್ರವಚನ’ ಸಪ್ತಾಹ
ಪುತ್ತೂರು: ಶಿವಳ್ಳಿ ಸಂಪದ ಬೋಳುವಾರು ವಲಯದ ಆಶ್ರಯದಲ್ಲಿ ಕೆಮ್ಮಾಯಿಯ ಶ್ರೀವಿಷ್ಣು ಮಂಟಪದಲ್ಲಿ…
















