ಕಡಬ: ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ಶ್ರೀ ಹುಲಿ ಚಾಮುಂಡಿ ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಫೆ. 15ರ ಶನಿವಾರ ನಡೆಯಲಿದೆ.
ಬೆಳಿಗ್ಗೆ 7:30ರಿಂದ ಗಣಪತಿ ಹವನ, ದೈವಗಳ ಶುದ್ದಿ ಕಲಶ ಅಭಿಷೇಕ, ದೈವಗಳಿಗೆ ತಂಬಿಲ ಸೇವೆ, ನಾಗರಕ್ತೇಶ್ವರಿ ಬನದಲ್ಲಿ ತಂಬಿಲ ಸೇವೆ ನಡೆಯಲಿದೆ. ಸಂಜೆ ಗಂಟೆ 6ಕ್ಕೆ ದೈವಗಳ ಭಂಡಾರ ಇಳಿದು 7.30 ಅನ್ನ ಪ್ರಸಾದ ನಡೆಯಲಿದೆ.
ರಾತ್ರಿ ಗಂಟೆ 8.30ಕ್ಕೆ ಶ್ರೀ ಹುಲಿಚಾಮುಂಡಿ ದೈವದ ನೇಮ, 10.30ರಿಂದ ಕಾಡೆತ್ತಿ ಪಂಜುರ್ಲಿ ದೈವಗಳ ನೇಮ, ನಂತರ ಗುಳಿಗ ದೈವದ ನೇಮ ನಡೆಯಲಿದೆ ಎಂದು ದೈವಸ್ಥಾನದ ಮೊಕ್ತೇಸರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 15ರಂದು ಹುಲಿಚಾಮುಂಡಿ, ಪರಿವಾರ ದೈವಗಳ ವಾರ್ಷಿಕ ನೇಮ
What's your reaction?
- 594c
- 594cc
- 5ai technology
- 5ajjavara
- 5alwas
- 5apology
- 5artificial intelegence
- 5avg
- 5bihar minister
- 5bjp
- 4bjp leader
- 4bjp national president
- 4bt ranjan
- 4co-operative
- 4coastal
- 4crime
- 4crime news
- 4cyclothon
- 4darmasthala
- 4death news
- 4dust bin
- 4education
- 4fraud
- 3gl
- 3gods own country
- 3gold
- 3google for education
- 3independence
- 3jewel
- 3jewellers
- 3jnana vikasa
- 3karnataka state
- 3kerala village
- 3kukke - kollur temple
- 3lokayuktha
- 2lokayuktha raid
- 2manipal
- 2minister krishna bairegowda
- 2mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2police
- 2ptr tahasildar
- 2puttur
- 2puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಆರೋಪಗಳ ಹಿಂದೆ ಭೂ ಮಾಫಿಯಾ ವಾಸನೆ: ಪಂಜಿಗುಡ್ಡೆ ಈಶ್ವರ ಭಟ್ ಅನುಮಾನ | ದೇವಳದ ಬದಿಯಿಂದ ನಿರ್ಮಾಣವಗುವ ಹೊಸರಸ್ತೆಗೆ ಅನಗತ್ಯ ವಿರೋಧ!!
ಪುತ್ತೂರು: ದೇವಸ್ಥಾನದ ಅಭಿವೃದ್ಧಿ ಕುರಿತು ಅನಗತ್ಯ ಆರೋಪಗಳು ಕೇಳಿಬರುತ್ತಿದ್ದು, ಇದರ ಹಿಂದೆ…
ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಾರ್ವಜನಿಕ ರಜೆ ನೀಡಿ: ಯಾದವ ಸಭಾ ಮನವಿ
ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಕರ್ನಾಟಕ ಸರ್ಕಾರದ ಸಾರ್ವಜನಿಕ ರಜೆಯಾಗಿ ಘೋಷಿಸುವಂತೆ…
ಆನೆಗುಂದಿ ಶ್ರೀಗಳ 22ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಆರಂಭ | ಶ್ರೀಗಳ 50ನೇ ಜನ್ಮ ವರ್ಧಂತಿ ಪ್ರಯುಕ್ತ ಸುವರ್ಣ ಸಂಭ್ರಮ ವರ್ಷಾಚರಣೆಗೆ ಚಾಲನೆ
ಕಟಪಾಡಿ ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನದ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ 22ನೇ…
ಶ್ರೀ ಮಹಾಲಿಂಗೇಶ್ವರ ದೇವರ ಸ್ವರ್ಣ ಕವಚಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಚಿನ್ನ ಸಮರ್ಪಣೆ
ಪುತ್ತೂರು: ಪುತ್ತೂರಿನ ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ…
ತೆಂಕಿಲದಲ್ಲಿ ಧರ್ಮಾಭ್ಯುದಯ – ಧರ್ಮ ಶಿಕ್ಷಣ ಸಮಿತಿಯ ಸಾಮಾನ್ಯ ಸಭೆ | ಶೀಘ್ರ ಓರ್ವ ಧರ್ಮ ಶಿಕ್ಷಣ ಪ್ರಸಾರಕರ ನೇಮಕಾತಿ: ಸುಬ್ರಮಣ್ಯ ನಟ್ಟೋಜ
ಪುತ್ತೂರು: ಕಳೆದ ಒಂದು ವರ್ಷಗಳಿಂದ ಪುತ್ತೂರು ಭಾಗದ ಹಲವು ಕಡೆಗಳಲ್ಲಿ ನಿರಂತರವಾಗಿ ಧರ್ಮ…
ಜುಲೈ 29: ಕುದ್ರೋಳಿಯಲ್ಲಿ ಗುರು ಪೂರ್ಣಿಮೆ ಅಂಗವಾಗಿ ಲಕ್ಷ ತುಳಸಿ ಅರ್ಚನೆ
ಪುತ್ತೂರು: ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರು ಪೂರ್ಣಿಮೆ ಅಂಗವಾಗಿ…
ಪೋಳ್ಯ ಮಠದ ಬ್ರಹ್ಮಕಲಶ: ಬಲ್ನಾಡು ಶ್ರೀ ಭಟ್ಟಿವಿನಾಯಕ ದೇವರಿಗೆ ಮೊದಲ ಪ್ರಾರ್ಥನೆ
ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಬುಧವಾರ…
ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ
ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…
ಪುತ್ತೂರು ಜಾತ್ರೆ: ಸಮಿತಿಯಿಂದ ದೇವಾಲಯಕ್ಕೆ ಹಣ ವಂಚನೆ!! | ವ್ಯವಸ್ಥೆ ಸರಿಪಡಿಸಲು ಶಾಸಕರಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಮನವಿ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆಲ ಲೋಪ ದೋಷಗಳ ಬಗ್ಗೆ ವ್ಯವಸ್ಥಾಪನಾ…
ಧರ್ಮಸ್ಥಳದಲ್ಲಿ ಪುಸ್ತಕಗಳ ಲೋಕಾರ್ಪಣೆ, ಅಂಚೆ-ಕುಂಚ ಸ್ಪರ್ಧೆ ವಿಜೇತರ ಪುರಸ್ಕಾರ ಸಮಾರಂಭ
ಉಜಿರೆ: ಅಹಂ ಮತ್ತು ಕೀಳರಿಮೆ ತೊರೆದು ಇತರರಲ್ಲಿರುವ ಒಳ್ಳೆಯ ಗುಣಗಳನ್ನು ಗುರುತಿಸಿ…





















