Gl harusha
ಧಾರ್ಮಿಕ

ಕಲ್ಲೇಗ ದೈವಸ್ಥಾನಕ್ಕೆ ಭಂಡಾರ ಆಗಮನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ವರ್ಷಾವಧಿ ನೇಮೋತ್ಸವ ಹಿನ್ನೆಲೆಯಲ್ಲಿ ಶ್ರೀ ದೈವಗಳ ಭಂಡಾರ ಹೊರಟಿದೆ‌.

Pashupathi

ಕಾರ್ಜಾಲು ಗುತ್ತಿನ ಮನೆಯಿಂದ ಕಿರುವಾಳು ಭಂಡಾರ ಹೊರಟಿದೆ.

akshaya college

ಕಲ್ಕುಡ, ಕಲ್ಲುರ್ಟಿ, ಮಹಾಮ್ಮಾಯಿ ದೈವಗಳ ಭಂಡಾರ ಮುಖ್ಯರಸ್ತೆಯಾಗಿ ಸಾಗಿ ದೈವಸ್ಥಾನಕ್ಕೆ ತಲುಪಲಿದೆ.

ಮುಖ್ಯರಸ್ತೆಯುದ್ಧಕ್ಕೂ ದೈವಸ್ಥಾನದವರೆಗೆ ಮಾಲೆ ಪಟಾಕಿ ಹಾಗೂ ಬಾನಂಗಳದಲ್ಲಿ ವರ್ಣ ಚಿತ್ತಾರದ ಪಟಾಕಿ ಆಕರ್ಷಕವಾಗಿತ್ತು.

ಮುಖ್ಯರಸ್ತೆಯುದ್ಧಕ್ಕೂ ದೈವಸ್ಥಾನದವರೆಗೆ ಮಾಲೆ ಪಟಾಕಿ ಹಾಗೂ ವರ್ಣ ಚಿತ್ತಾರದ ಪಟಾಕಿ ಆಕರ್ಷಕವಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮೇ 11ರಂದು ಪುತ್ತೂರು ಶ್ರೀ ಮಹಾಕಾಳಿ ದೇವಸ್ಥಾನದ ಷಡಾಧಾರ, ನಿಧಿಕುಂಭ ಪ್ರತಿಷ್ಠೆ | ಮೇ 10ರಂದು ನಿಧಿಕುಂಭ ಮೆರವಣಿಗೆ

ಪುತ್ತೂರು: ಇಲ್ಲಿನ ಕಿಲ್ಲೆ ಮೈದಾನ ಬಳಿಯ ಪುತ್ತೂರು ಸೆಂಟರ್ ಹಿಂಭಾಗದಲ್ಲಿರುವ ಶ್ರೀ ಮಹಾಕಾಳಿ…