ಧಾರ್ಮಿಕ

ಕಲ್ಲೇಗ ದೈವಸ್ಥಾನಕ್ಕೆ ಭಂಡಾರ ಆಗಮನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ವರ್ಷಾವಧಿ ನೇಮೋತ್ಸವ ಹಿನ್ನೆಲೆಯಲ್ಲಿ ಶ್ರೀ ದೈವಗಳ ಭಂಡಾರ ಹೊರಟಿದೆ‌.

akshaya college

ಕಾರ್ಜಾಲು ಗುತ್ತಿನ ಮನೆಯಿಂದ ಕಿರುವಾಳು ಭಂಡಾರ ಹೊರಟಿದೆ.

ಕಲ್ಕುಡ, ಕಲ್ಲುರ್ಟಿ, ಮಹಾಮ್ಮಾಯಿ ದೈವಗಳ ಭಂಡಾರ ಮುಖ್ಯರಸ್ತೆಯಾಗಿ ಸಾಗಿ ದೈವಸ್ಥಾನಕ್ಕೆ ತಲುಪಲಿದೆ.

ಮುಖ್ಯರಸ್ತೆಯುದ್ಧಕ್ಕೂ ದೈವಸ್ಥಾನದವರೆಗೆ ಮಾಲೆ ಪಟಾಕಿ ಹಾಗೂ ಬಾನಂಗಳದಲ್ಲಿ ವರ್ಣ ಚಿತ್ತಾರದ ಪಟಾಕಿ ಆಕರ್ಷಕವಾಗಿತ್ತು.

ಮುಖ್ಯರಸ್ತೆಯುದ್ಧಕ್ಕೂ ದೈವಸ್ಥಾನದವರೆಗೆ ಮಾಲೆ ಪಟಾಕಿ ಹಾಗೂ ವರ್ಣ ಚಿತ್ತಾರದ ಪಟಾಕಿ ಆಕರ್ಷಕವಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಪ್ರಜ್ಞಾ ಆಶ್ರಮದಲ್ಲಿ ನಾರಾಯಣ ಗುರುಗಳ ಜನ್ಮ ದಿನಾಚರಣೆ | ಬಿರುವೆರ್ ಕುಡ್ಲದ ಪುತ್ತೂರು ಘಟಕದಿಂದ ಆಚರಣೆ

ಪುತ್ತೂರು: ಉದಯ್ ಪೂಜಾರಿ ಸಾರಥ್ಯದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಫ್ರೆಂಡ್ಸ್…

ಪುತ್ತೂರಿನಲ್ಲಿ ಆರೋಗ್ಯದ ಕಡೆಗೆ ಯೋಗದ ನಡಿಗೆ | ಎಸ್.ಪಿ.ವೈ.ಎಸ್.ಎಸ್.ನಿಂದ ನಡೆಯುತ್ತಿರುವ ಯೋಗ ಜೀವನ ದರ್ಶನ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ…