tamanvi
ಧಾರ್ಮಿಕ

ಕಲ್ಲೇಗ ದೈವಸ್ಥಾನಕ್ಕೆ ಭಂಡಾರ ಆಗಮನ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ವರ್ಷಾವಧಿ ನೇಮೋತ್ಸವ ಹಿನ್ನೆಲೆಯಲ್ಲಿ ಶ್ರೀ ದೈವಗಳ ಭಂಡಾರ ಹೊರಟಿದೆ‌.

ಕಾರ್ಜಾಲು ಗುತ್ತಿನ ಮನೆಯಿಂದ ಕಿರುವಾಳು ಭಂಡಾರ ಹೊರಟಿದೆ.

ಕಲ್ಕುಡ, ಕಲ್ಲುರ್ಟಿ, ಮಹಾಮ್ಮಾಯಿ ದೈವಗಳ ಭಂಡಾರ ಮುಖ್ಯರಸ್ತೆಯಾಗಿ ಸಾಗಿ ದೈವಸ್ಥಾನಕ್ಕೆ ತಲುಪಲಿದೆ.

ಮುಖ್ಯರಸ್ತೆಯುದ್ಧಕ್ಕೂ ದೈವಸ್ಥಾನದವರೆಗೆ ಮಾಲೆ ಪಟಾಕಿ ಹಾಗೂ ಬಾನಂಗಳದಲ್ಲಿ ವರ್ಣ ಚಿತ್ತಾರದ ಪಟಾಕಿ ಆಕರ್ಷಕವಾಗಿತ್ತು.

ಮುಖ್ಯರಸ್ತೆಯುದ್ಧಕ್ಕೂ ದೈವಸ್ಥಾನದವರೆಗೆ ಮಾಲೆ ಪಟಾಕಿ ಹಾಗೂ ವರ್ಣ ಚಿತ್ತಾರದ ಪಟಾಕಿ ಆಕರ್ಷಕವಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಧರ್ಮಸ್ಥಳ: ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 44ನೆ ವರ್ಧಂತ್ಯುತ್ಸವ | ನಾಳೆ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ

ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿ…

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಭಾಗವತೆ ಕಾವ್ಯಶ್ರೀ ಅಜೇರು, ಕುಂದೇಶ್ವರ ಕಲಾಭೂಷಣ ಪ್ರಶಸ್ತಿಗೆ ಉಮೇಶ್ ಮಿಜಾರು ಆಯ್ಕೆ

ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ…