Gl
ಧಾರ್ಮಿಕ

ಕಲ್ಲೇಗ ದೈವಸ್ಥಾನಕ್ಕೆ ಭಂಡಾರ ಆಗಮನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ವರ್ಷಾವಧಿ ನೇಮೋತ್ಸವ ಹಿನ್ನೆಲೆಯಲ್ಲಿ ಶ್ರೀ ದೈವಗಳ ಭಂಡಾರ ಹೊರಟಿದೆ‌.

rachana_rai
Pashupathi
akshaya college
Balakrishna-gowda

ಕಾರ್ಜಾಲು ಗುತ್ತಿನ ಮನೆಯಿಂದ ಕಿರುವಾಳು ಭಂಡಾರ ಹೊರಟಿದೆ.

pashupathi

ಕಲ್ಕುಡ, ಕಲ್ಲುರ್ಟಿ, ಮಹಾಮ್ಮಾಯಿ ದೈವಗಳ ಭಂಡಾರ ಮುಖ್ಯರಸ್ತೆಯಾಗಿ ಸಾಗಿ ದೈವಸ್ಥಾನಕ್ಕೆ ತಲುಪಲಿದೆ.

ಮುಖ್ಯರಸ್ತೆಯುದ್ಧಕ್ಕೂ ದೈವಸ್ಥಾನದವರೆಗೆ ಮಾಲೆ ಪಟಾಕಿ ಹಾಗೂ ಬಾನಂಗಳದಲ್ಲಿ ವರ್ಣ ಚಿತ್ತಾರದ ಪಟಾಕಿ ಆಕರ್ಷಕವಾಗಿತ್ತು.

ಮುಖ್ಯರಸ್ತೆಯುದ್ಧಕ್ಕೂ ದೈವಸ್ಥಾನದವರೆಗೆ ಮಾಲೆ ಪಟಾಕಿ ಹಾಗೂ ವರ್ಣ ಚಿತ್ತಾರದ ಪಟಾಕಿ ಆಕರ್ಷಕವಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ  ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಹೇಶ್ ಕುಮಾ‌ರ್ ಕರಿಕ್ಕಳ ಆಯ್ಕೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ…