ಧಾರ್ಮಿಕ

ಸಂಪ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಡಾ. ಕೆ. ಸುರೇಶ್ ಪುತ್ತೂರಾಯ

ಆರ್ಯಾಪು ಗ್ರಾಮದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಮುಂದಿನ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ನೇಮಕಗೊಳಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯ ಕಾರ್ಯದರ್ಶಿ ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಸಂಪ್ಯ: ಆರ್ಯಾಪು ಗ್ರಾಮದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಮುಂದಿನ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ನೇಮಕಗೊಳಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯ ಕಾರ್ಯದರ್ಶಿ ಆದೇಶಿಸಿದ್ದಾರೆ.

akshaya college

ಸಾಮಾನ್ಯ ಸ್ಥಾನದಿಂದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷರಾಗಿ ಡಾ. ಕೆ.ಸುರೇಶ್ ಪುತ್ತೂರಾಯ ವಿನಾಯಕ ನಗರ ದರ್ಬೆ, ನಿಕಟಪೂರ್ವ ಸದಸ್ಯರಾಗಿ ಜಯಕುಮಾರ್ ನಾಯರ್ ಸಂಪ್ಯ, ಲಕ್ಷ್ಮಣ ಬೈಲಾಡಿ, ವಿನ್ಯಾಸ್ ಯು.ಎಸ್. ಸಂಪ್ಯ, ಮಹಿಳಾ ಸ್ಥಾನದಿಂದ ನಿಕಟಪೂರ್ವ ಸದಸ್ಯೆ ಪ್ರೇಮ ಸಪಲ್ಯ ಸಂಪ್ಯ ಅವರು ಪುನರ್ ನೇಮಕಗೊಂಡಿದ್ದಾರೆ.

ಸಾಮಾನ್ಯ ಸ್ಥಾನದಿಂದ ರವಿಚಂದ್ರ ಆಚಾರ್ಯ ಸಂಪ್ಯ, ಮಹಿಳಾ ಸ್ಥಾನದಿಂದ ಮೀನಾಕ್ಷಿ ಶೇಷಪ್ಪ ಗೌಡ ನೀರ್ಕಜೆ, ಪ.ಜಾತಿ ಮತ್ತು ಪ.ಪಂಗಡ ಸ್ಥಾನದಿಂದ ಆದರ್ಶ ಅಮ್ಮುಂಜ ಹಾಗೂ ಅರ್ಚಕ ಸ್ಥಾನದಿಂದ ಮೋಹನ ರಾವ್‌ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆ. 16ರಂದು 27ನೇ ವರ್ಷದ ಶ್ರೀಕೃಷ್ಣ ಲೋಕ | ತೊಟ್ಟಿಲ ಸಂಭ್ರಮದ ಬಳಿಕ ಪುತ್ತೂರು ಪೇಟೆಯಲ್ಲಿ ನಡೆಯಲಿದೆ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ…