ಧಾರ್ಮಿಕ

ಗೆಜ್ಜೆಗಿರಿಯಲ್ಲಿ ಧೂಮಾವತಿ ನೇಮ, ಧೂಮಾವತಿ ಬಲಿ ಉತ್ಸವ

GL
ಗೆಜ್ಜೆಗಿರಿ ನಂದನ ಬಿತ್ತ್'ಲ್'ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಧೂಮಾವತಿ ನೇಮ ಹಾಗೂ ಧೂಮಾವತಿ ಬಲಿ ಉತ್ಸವ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಗೆಜ್ಜೆಗಿರಿ ನಂದನ ಬಿತ್ತ್’ಲ್’ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಧೂಮಾವತಿ ನೇಮ ಹಾಗೂ ಧೂಮಾವತಿ ಬಲಿ ಉತ್ಸವ ಜರಗಿತು.

chennai-shopping
maithri

ಬೆಳಿಗ್ಗೆ ಗಣಪತಿ ಹೋಮ, ಗುರುಪೂಜೆ, ದೈವಸಾನಿಧ್ಯದಲ್ಲಿ ಶುದ್ಧಿಕಲಶ ನಡೆದು, ಧೂಮಾವತಿ ದೈವದ ಭಂಡಾರ ಇಳಿಸಲಾಯಿತು. ಬಳಿಕ ಧೂಮಾವತಿ ನೇಮೋತ್ಸವ ಜರಗಿತು.
ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.

ಸಂಜೆ ಧೂಮಾವತಿ ಬಲಿ ಉತ್ಸವ, ಮಹಾಪೂಜೆ ಜರಗಿತು.

ರಾತ್ರಿ ಕುಪ್ಪೆ ಪಂಜುರ್ಲಿ, ಕಲ್ಲಲ್ತಾಯ, ಕೊರತಿ ದೈವಗಳ ನೇಮ ನಡೆಯಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…