ಕ್ರೀಡೆ

ಪಾಕ್ ಸೂಪರ್ ಲೀಗ್ ಕ್ರಿಕೆಟಿನಲ್ಲಿ ಭಾರತದ ತಂತ್ರಜ್ಞರು! ಪಾಕ್ ಸರಕಾರದ ಕ್ರಮದಿಂದ ಇಕ್ಕಟ್ಟಿನಲ್ಲಿ ಸಿಲುಕಿದ ಪಿ.ಎಸ್.ಎಲ್.!!

ಈ ಸುದ್ದಿಯನ್ನು ಶೇರ್ ಮಾಡಿ

ಕರಾಚಿ: ಕಾಶ್ಮೀರ ನರಮೇಧದ ಬೆನ್ನಲ್ಲೇ ಪಾಕಿಸ್ಥಾನ ಸೂಪರ್ ಲೀಗ್ ಕ್ರಿಕೆಟ್ (ಪಿಎಸ್‌ಎಲ್) ಅತಂತ್ರಕ್ಕೆ ಸಿಲುಕಿದೆ.

maithri

ನೇರಪ್ರಸಾರ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಭಾರತದ ಎಂಜಿನಿಯರ್‌ಗಳು, ವ್ಯವಸ್ಥಾಪಕರು, ಛಾಯಾಗ್ರಾಹಕರು, ಆಟಗಾರರ ಪ್ರದರ್ಶನದ ಮೇಲೆ ನಿಗಾಯಿಡುವ ತಜ್ಞರು ಸೇರಿದಂತೆ ತಾಂತ್ರಿಕ ಸಿಬಂದಿಗೆ 48 ಗಂಟೆಗಳೊಳಗೆ ಪಾಕಿಸ್ಥಾನವನ್ನು ತೊರೆಯುವಂತೆ ಅಲ್ಲಿನ ಸರಕಾರ ಸೂಚಿಸಿದೆ. ಇದರ ಪರಿಣಾಮ ಪಿಎಸ್ಎಲ್ ನೇರಪ್ರಸಾರವೇ ಇಕ್ಕಟ್ಟಿನಲ್ಲಿದೆ. ಇವರೆಲ್ಲ ಅನುಭವಿ ತಜ್ಞರಾದ್ದರಿಂದ ಇವರ ಜಾಗವನ್ನು ತುಂಬುವುದು ಅಷ್ಟು ಸುಲಭವಲ್ಲ ಎನ್ನಲಾಗಿದೆ.

ನೇರಪ್ರಸಾರ ನಿಂತಿತು!

ಭಾರತದಲ್ಲಿ ಪಿಎಸ್ಎಲ್ ಪಂದ್ಯಾವಳಿಯನ್ನು ಡಿಜಿಟಲ್ ನೇರಪ್ರಸಾರ ಮಾಡುತ್ತಿದ್ದ ಫ್ಯಾನ್‌ಕೋಡ್ ಒಟಿಟಿ, ಕಾಶ್ಮೀರದ ನರಮೇಧದ ಬೆನ್ನಲ್ಲೇ ಪ್ರಸಾರ ನಿಲ್ಲಿಸಿದೆ. ಇದರಿಂದ ಪಿಎಸ್ಎಲ್ ವೀಕ್ಷಣೆ ಪ್ರಮಾಣದ ಮೇಲೆ ಭಾರೀ ಹೊಡೆತ ಬೀಳುವ ನಿರೀಕ್ಷೆಯಿದೆ. ಈಗಾಗಲೇ ಫ್ಯಾನ್‌ಕೋಡ್‌ನಲ್ಲಿನ ಮುಂದಿನ ಪಂದ್ಯಗಳ ಮಾಹಿತಿ, ಹಿಂದೆ ನಡೆದಿದ್ದ ಪಂದ್ಯದ ವೀಡಿಯೋಗಳು ಅಳಿಸಲ್ಪಟ್ಟಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರಿನಲ್ಲಿ ಇದೇ ಮೊದಲ ಬಾರಿಗೆ ಕಾರ್ ರೇಸ್ ಚಮತ್ಕಾರ!ಫೆ. 9ರಂದು ಆತೂರಿನಲ್ಲಿ ನಡೆಯಲಿದೆ ಆಟೋ ಕ್ರಾಸ್ ಡರ್ಟ್ ರೇಸಿಂಗ್!

ಮೂಡುಬಿದರೆಯಲ್ಲಿ ನಡೆಯುತ್ತಿದ್ದ ಆಟೋ ಕ್ರಾಸ್ ಡರ್ಟ್ ರೇಸಿಂಗ್ ಈ ಬಾರಿ ಪುತ್ತೂರಿನ ಆತೂರಿನಲ್ಲಿ…

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕಂಬಳ! ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ‌ ಶಾಸಕ ಅಶೋಕ್ ರೈ ಭಾಗಿ

ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ…

ಪುತ್ತೂರು ವಿಧಾನಸಭಾಕ್ಷೇತ್ರ ವ್ಯಾಪ್ತಿಗೆ 3 ಸರಕಾರಿ ಜಿಮ್ ಸೆಂಟರ್ | ಕ್ರೀಡಾ ಇಲಾಖೆಯ ಕಮಿಷನರ್ ಜೊತೆ ಶಾಸಕ ಅಶೋಕ್ ರೈ ಸಭೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಕಡೆಗಳಲ್ಲಿ ಸರಕಾರಿ ಜಿಮ್…