tamanvi
ರಾಜ್ಯ ವಾರ್ತೆ

ಕಲಾಪ: ವಿಧೇಯಕದ ಪ್ರತಿ ಹರಿದು ಸ್ಪೀಕರ್ ಮೇಲೆ ಎಸೆದ ಶಾಸಕರು!!

D_shiva_bhat
ಹನಿಟ್ರಾಪ್(Honey trape) ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ(Vidhana sabhe) ಕಲಾಪದಲ್ಲಿ ಶುಕ್ರವಾರ ಗದ್ದಲಕ್ಕೆ ಕಾರಣವಾಯಿತು. ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾದ ವೇಳೆ ಬಿಜೆಪಿ(BJP) ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಹನಿಟ್ರಾಪ್(Honey trape) ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ(Vidhana sabhe) ಕಲಾಪದಲ್ಲಿ ಶುಕ್ರವಾರ ಗದ್ದಲಕ್ಕೆ ಕಾರಣವಾಯಿತು.

maithri

ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾದ ವೇಳೆ ಬಿಜೆಪಿ(BJP) ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಅಲ್ಲದೆ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕ‌ರ್(Speaker) ಮೇಲೆ ಎಸೆಯುತ್ತಾ, “ಹನಿಟ್ರ್ಯಾಪ್ ಸರ್ಕಾರ” ಎಂದು ಘೋಷಣೆಗಳನ್ನು ಕೂಗಿದರು. ಇದೇ ವೇಳೆ, ಪ್ರತಿಪಕ್ಷದ ಶಾಸಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೋಪದಿಂದ ಕೂಗಾಡಿದ ಘಟನೆಯೂ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪ್ರವೇಶ ಶುಲ್ಕ ಏರಿಸಿದ ಮಂಗಳೂರು ವಿವಿ: ಭಾರೀ ಪ್ರತಿಭಟನೆ:  ವಿದ್ಯಾರ್ಥಿಗಳ ಆಕ್ರೋಶಕ್ಕೆ ಆಡಳಿತ ಸೌಧದ ಗಾಜು ಪುಡಿ!

ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಶೇ.…