tamanvi
ರಾಜ್ಯ ವಾರ್ತೆ

ಬಿಪಿಎಲ್‌ ಕಾರ್ಡುದಾರರಿಗೆ ಮೇ ತಿಂಗಳಿನಿಂದ ಅಕ್ಕಿ ಜೊತೆ ರಾಗಿ, ಜೋಳ ಲಭ್ಯ!!

D_shiva_bhat
ರಾಜ್ಯದ ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ರಾಗಿ ಮತ್ತು ಜೋಳವನ್ನು ಕೂಡಾ ವಿತರಿಸಲು ನಿರ್ಧರಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ರಾಗಿ ಮತ್ತು ಜೋಳವನ್ನು ಕೂಡಾ ವಿತರಿಸಲು ನಿರ್ಧರಿಸಲಾಗಿದೆ.

maithri

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ರಾಜ್ಯದ ಪ್ರತಿ ವ್ಯಕ್ತಿಗೂ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದಿಂದ ಒಟ್ಟು 10 ಕೆಜಿ ಅಕ್ಕಿ ಫ್ರೀ ಆಗಿ ವಿತರಿಸಲಾಗುತ್ತದೆ.

ಇದೀಗ ಪಡಿತರ ಚೀಟಿದಾರರಿಗೆ ಎರಡು ಅಥವಾ ಮೂರು ಕೆಜಿ ರಾಗಿ ಅಥವಾ ಜೋಳ ಕೂಡಾ ನೀಡಲು ಆಹಾರ ಇಲಾಖೆ ನಿರ್ಧರಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪ್ರವೇಶ ಶುಲ್ಕ ಏರಿಸಿದ ಮಂಗಳೂರು ವಿವಿ: ಭಾರೀ ಪ್ರತಿಭಟನೆ:  ವಿದ್ಯಾರ್ಥಿಗಳ ಆಕ್ರೋಶಕ್ಕೆ ಆಡಳಿತ ಸೌಧದ ಗಾಜು ಪುಡಿ!

ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಶೇ.…