Gl
ರಾಜ್ಯ ವಾರ್ತೆ

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ ಬಾಡೂಟದ ಭಾಗ್ಯವನ್ನು ಒದಗಿಸಲಿದೆ. ಯಾರಿಗುಂಟು ಯಾರಿಗಿಲ್ಲ ಹೇಳಿ. ಇಷ್ಟು ದಿನ ಹಸಿವಿನಿಂದ ಬಳಲುತ್ತಿದ್ದ ಬೀದಿ ನಾಯಿಗಳಿಗೆ ಇನ್ಮುಂದೆ ಬಾಡೂಟ ತಿನ್ನುವ ಯೋಗ ಒದಗಿ ಬಂದಿದೆ. ಬೆಂಗಳೂರು ಮಹಾನಗರ ಪಾಲಿಕೆ ಬೀದಿನಾಯಿಗಳ ಕಾಳಜಿಗೆ ಮುಂದಾಗಿದೆ.

rachana_rai
Pashupathi
akshaya college
Balakrishna-gowda

ಜನರಿಗೆ ಹೊಟ್ಟೆಗೆ ಹಿಟ್ಟಿಲ್ಲದಿದ್ದರು, ಬೀದಿನಾಯಿಗಳಿಗೆ ಬಾಡೂಟದ ಭಾಗ್ಯ ಒದಗಿಸುತ್ತಿದೆ ಕಾಂಗ್ರೆಸ್‌ ಸರ್ಕಾರ. ಜನರ ತೆರಿಗೆ ಹಣವನ್ನು ಲೂಟಿ ಮಾಡಲು ಹೊಸ ಪ್ಲಾನ್ ಮಾಡಿದ್ದು, ಈ ದುಡ್ಡಿನಿಂದ ಬೀದಿ ನಾಯಿಗಳಿಗೆ ಮಾಂಸ, ಚಿಕನ್, ಎಗ್ ರೈಸ್ ಭಾಗ್ಯ ಒದಗಿಸಲಿದೆ. ಪಾಲಿಕೆಯಿಂದ ಇನ್ನೂ ಮುಂದೆ ಬೀದಿ ನಾಯಿಗಳಿಗೆ ಊಟದ ವ್ಯವಸ್ಥೆ ಮಾಡಲಾಗುವುದು

pashupathi

ಈಗಾಗಲೇ ಬೀದಿ ನಾಯಿಗಳಿಗೆ ಊಟ ಹಾಕಲು ಪಾಲಿಕೆ ಟೆಂಡ‌ರ್ ಕರೆದಿದ್ದು, ಪಾಲಿಕೆಯ 8 ವಲಯಗಳಲ್ಲಿ ಬೀದಿ ನಾಯಿಗಳಿಗೆ ನಿತ್ಯ ಊಟದ ವ್ಯವಸ್ಥೆ ಮಾಡಲಿದೆ. ಪ್ರತಿ ದಿನ ಚಿಕನ್ ಹಾಗೂ ಎಗ್ ರೈಸ್ ಊಟ ನೀಡಲು ಪ್ಲಾನ್ ಮಾಡಿದ್ದು, ಬೀದಿ ನಾಯಿಗಳ ಊಟಕ್ಕೆ 2.80 ಕೋಟಿ ಟೆಂಡರ್ನ್ನು ಪಾಲಿಕೆ ಕರೆದಿದೆ. ಪ್ರತಿ ವಲಯದಲ್ಲಿ ನಿತ್ಯ 600 ರಿಂದ 700 ಬೀದಿ ನಾಯಿಗಳಿಗೆ ಬಾಡೂಟ ಹಾಕಲು ತಯಾಋಇಸ ನಡೆಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಾತ್ರೆ, ರ್ಯಾಲಿ, ಸಮಾವೇಶ, ಸಾಮೂಹಿಕ ಕಾರ್ಯಕ್ರಮಗಳಿಗೆ ಹೊಸ ಕಾನೂನು! ಅನುಮತಿ ಪಡೆಯುವುದೇಗೆ? ಹೊಸ ಮಸೂದೆಯಲ್ಲಿ ಏನಿದೆ?

ಬೆಂಗಳೂರು: ರಾಜಕೀಯ ರ್ಯಾಲಿ, ಸಮಾವೇಶ, ಸಾಮೂಹಿಕ ವಿವಾಹ ಮೊದಲಾದ ಸಮಾರಂಭಗಳಿಗೆ ಇನ್ನು ಅನುಮತಿ…